Webdunia - Bharat's app for daily news and videos

Install App

ರಾಕೇಶ್ ಅಡಿಗ ಮಾಡಿದ ಪ್ರ್ಯಾಂಕ್ ಗೆ ಪ್ರಶಾಂತ್ ಸಂಬರ್ಗಿ ಸಿಟ್ಟು, ಕಣ್ಣೀರು

Webdunia
ಭಾನುವಾರ, 2 ಅಕ್ಟೋಬರ್ 2022 (10:20 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ರಾಕೇಶ್ ಅಡಿಗ ಮಾಡಿದ ಪ್ರ್ಯಾಂಕ್ ಗೆ ಸಿಟ್ಟು ಮಾಡಿಕೊಂಡು ಕೊನೆಗೆ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಅನುಪಮಾ ಗೌಡ ಮತ್ತು ರಾಕೇಶ್ ಅಡಿಗ ಮನೆಯವರನ್ನು ಪ್ರ್ಯಾಂಕ್ ಮಾಡಲು ಐಡಿಯಾ ಮಾಡಿದ್ದರು. ಅದರಂತೆ ರಾಕೇಶ್ ಬಾಯಿಗೆ ಪೇಸ್ಟ್ ನೊರೆ ಹಾಕಿಕೊಂಡು ಫಿಟ್ಸ್ ಬಂದವರ ರೀತಿಯಲ್ಲಿ ಗಾರ್ಡನ್ ಏರಿಯಾದಲ್ಲಿ ಬಿದ್ದರು. ಇದನ್ನು ನೋಡಿ ಅಮೂಲ್ಯ ಗೌಡ ಮನೆಯವರೆಲ್ಲರನ್ನೂ ಕರೆದರು.

ರಾಕೇಶ್ ನನ್ನು ನೋಡಿ ಪ್ರಶಾಂತ್ ನಿಜವಾಗಿಯೂ ಆತನಿಗೆ ಫಿಟ್ಸ್ ಬಂದಿದೆ ಎಂದುಕೊಂಡು ಗಾಬರಿಯಾದರು. ಆದರೆ ಇದೆಲ್ಲಾ ಪ್ರ್ಯಾಂಕ್ ಎಂದು ರಾಕೇಶ್ ನಗುತ್ತಿದ್ದಂತೇ ಸಿಟ್ಟಿಗೆದ್ದ ಪ್ರಶಾಂತ್ ನೇರವಾಗಿ ರಾಕೇಶ್ ಕಾಲರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ನೀವು ಈ ರೋಗ ಇರುವವರಿಗೆ ಅವಮಾನ ಮಾಡಿದ್ದೀರಾ ಎಂದು ಕೋಪದಿಂದಲೇ ಹೇಳಿದರು. ನನಗೂ ಇದೇ ಸಮಸ್ಯೆಯಿರುವ ಮಗ ಇದ್ದಾನೆ. ಅವನು ಈಗ ಚಿಕಿತ್ಸೆ ಪಡೆದು ಗುಣಮುಖನಾಗಿದ್ದಾನೆ. ನಿನ್ನನ್ನು ನೋಡಿದಾಗ ನನಗೆ ಅವನೇ ನೆನಪಾದ ಎಂದು ಕಣ್ಣೀರು ಹಾಕಿದರು. ಇದನ್ನು ನೋಡಿ ರಾಕೇಶ್ ಮತ್ತು ಅನುಪಮಾ ತಮ್ಮ ಪ್ರ್ಯಾಂಕ್ ಗೆ ಕ್ಷಮೆ ಯಾಚಿಸಿದರು.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments