Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಬಗ್ಗೆ ನಾಲಿಗೆ ಹರಿಬಿಟ್ಟ ಪ್ರಶಾಂತ್ ಸಂಬರಗಿ

Webdunia
ಶನಿವಾರ, 6 ಮೇ 2023 (11:11 IST)
ಬೆಂಗಳೂರು: ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿರುವ ನಟ ಶಿವರಾಜ್ ಕುಮಾರ್ ಬಗ್ಗೆ ಬಿಗ್ ಬಾಸ್ ಖ್ಯಾತಿ ಪ್ರಶಾಂತ್ ಸಂಬರಗಿ ನಾಲಿಗೆ ಹರಿಬಿಟ್ಟಿದ್ದಾರೆ.

ಶಿವಣ್ಣ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಪ್ರಶಾಂತ್ ಸಂಬರಗಿ, ಪೇಮೆಂಟ್ ಗಾಗಿ ಕೆಲಸ ಮಾಡ್ತಾರೆ ಎನ್ನುವ ರೀತಿ ಬರೆದುಕೊಂಡಿದ್ದಾರೆ. ಇದು ಶಿವಣ್ಣನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದಿಲ್ಲ. ಆದರೆ ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಫಿಲಂ ಸೈನ್ ಮಾಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ, ಇಲ್ಲಾ ಅಂದ್ರೆ.. ಬಂತಾ ಪ್ಯಾಕೆಟ್.. ಸರಿ ಆಲ್ ರೈಟ್ ಮುಂದೆ ಹೋಗೋಣ’ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments