ಶಿವಣ್ಣನ ಬಗ್ಗೆ ನೀಡಿದ್ದ ಹೇಳಿಕೆ ಹಿಂಪಡೆದ ಪ್ರಶಾಂತ್ ಸಂಬರಗಿ

Webdunia
ಸೋಮವಾರ, 8 ಮೇ 2023 (17:34 IST)
ಬೆಂಗಳೂರು: ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ನಡೆಸುತ್ತಿರುವುದಕ್ಕೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಶಾಂತ್ ಸಂಬರಗಿ ತಮ್ಮ ಹೇಳಿಕೆ ಹಿಂಪಡೆದಿದ್ದಾರೆ.

ಶಿವಣ್ಣ ಹಣಕ್ಕಾಗಿ ಸಿನಿಮಾ ಮಾಡ್ತಾರೆ, ಚುನಾವಣಾ ಪ್ರಚಾರ ಮಾಡ್ತಾರೆ ಎಂದು ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದರು. ಇದು ಶಿವಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಸ್ವತಃ ಶಿವಣ್ಣ ಇಂತಹ ಹೇಳಿಕೆ ನೀಡಬಾರದು, ಹಿಂಪಡೆಯಬೇಕು ಎಂದಿದ್ದರು.

ಇದರ ಬೆನ್ನಲ್ಲೇ ಪ್ರಶಾಂತ್ ಸಂಬರಗಿ ತಮ್ಮ ಹೇಳಿಕೆ ಹಿಂಪಡೆದಿದ್ದಾರೆ. ಶಿವಣ್ಣ ಹಾಗೂ ಇನ್ನೋರ್ವ ಆಪ್ತಮಿತ್ರನೊಂದಿಗೆ ಈಗ ತಾನೇ ಮಾತನಾಡಿದೆ. ಶಿವಣ್ಣ ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ ದೂರವಿದ್ದಾರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ಹಿಂದಕ್ಕೆ ತೆಗೆದುಕೊಳ್ಳುತ್ತೇನೆ. ಶಿವಣ್ಣ ಮತ್ತು ಅಭಿಮಾನಿಗಳು ಬೇಸರ ಮಾಡಿಕೊಳ್ಳಬಾರದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಮಾನ್ಯರಂತೆ ಕೇದಾರನಾಥ ಕ್ಷೇತ್ರಕ್ಕೆ ಚಾರಣ ಮಾಡಿ ಅನುಭವಿ ಹಂಚಿಕೊಂಡ ನಟ ಯುವ ರಾಜಕುಮಾರ್

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ಮುಂದಿನ ಸುದ್ದಿ
Show comments