Webdunia - Bharat's app for daily news and videos

Install App

ರಾಜರಥ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಮೇಲೆ ಕಿಡಿಕಾರಿದ ಒಳ್ಳೆ ಹುಡುಗ ಪ್ರಥಮ್

Webdunia
ಬುಧವಾರ, 4 ಏಪ್ರಿಲ್ 2018 (06:58 IST)
ಬೆಂಗಳೂರು : ರಾಜರಥ ನೋಡದೇ ಇರೋರು ಕಚಡಾ ನನ್ಮಕ್ಳು ಎಂದು ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಅವರು ರೆಡಿಯೋ ಕಾರ್ಯಕ್ರಮವೊಂದರಲ್ಲಿ ಹೇಳಿದ್ದು, ಇದು ಈಗ ಭಾರೀ ಟೀಕೆಗೆ ಗುರಿಯಾಗಿದೆ. ಈ ಬಗ್ಗೆ ಒಳ್ಳೆ ಹುಡುಗ ಪ್ರಥಮ್ ಕೂಡ ಅನೂಪ್ ಭಂಡಾರಿ ಅವರ ಮೇಲೆ ಕಿಡಿಕಾರಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಥಮ್ ಅವರು,’ರಾಜರಥ ಸಿನಿಮಾ ಫಸ್ಟ್ ಡೇ ಫಸ್ಟ್ ಶೋ ನೋಡುವುದಕ್ಕೆ ಮುಖ್ಯ ಕಾರಣ ಅಪ್ಪು ಬಾಸ್ ವಾಯ್ಸ್. ಮಿಸ್ಟರ್ ಅನೂಪ್ ಬಂಡಾರಿ ನಿಮ್ಮ ಮೊದಲ ಸಿನಿಮಾ ಗೆಲ್ಲೋಕೆ ಮುಖ್ಯ ಕಾರಣ ಏನ್ ಗೊತ್ತಾ? ಬಾಹುಬಲಿ ಎದುರು ನಮ್ಮ ಸಿನಿಮಾ ಗೆಲ್ಲಿಸಿಕೊಳ್ಳೋಣ ಎಂಬ ಕನ್ನಡಿಗರ ವಿಶಾಲ ಮನಸ್ಸು. ನಿಜವಾಗಿಯೂ ನನಗೆ ರಂಗಿತರಂಗ ಗಿಂತ ಈ ಸಿನಿಮಾ ಕಾಮಿಡಿ ಇಷ್ಟ ಆಯ್ತು. ಎರಡನೇ ಸಲ ನೋಡೋಣ ಅಂಕೊಂಡಿದ್ದೆ. ಜನಗಳನ್ನ ಪ್ರೀತಿಯಿಂದ ಅಭಿಮಾನದಿಂದ ಗೆಲ್ಲಿ. ಈ ರೀತಿ ನೋಯಿಸಬೇಡಿ " ಎಂದು ಫೇಸ್ ಬುಕ್ ನಲ್ಲಿ ಬರೆಯುವುದರ ಮೂಲಕ ಗರಂ ಆಗಿ ವಾರ್ನಿಂಗ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments