Webdunia - Bharat's app for daily news and videos

Install App

ಭುವನ್ ವಿರುದ್ಧ ಪ್ರತಿ ದೂರು ದಾಖಲಿಸಿದ ಪ್ರಥಮ್

Webdunia
ಮಂಗಳವಾರ, 25 ಜುಲೈ 2017 (13:30 IST)
ಭುವನ್ ತೊಡೆಗೆ ಕಚ್ಚಿ ಗಾಯಗೊಳಿಸಿದ ಆರೋಪಕ್ಕೆ ಸಿಲುಕಿರುವ ಪ್ರಥಮ್, ಭುವನ್ ವಿರುದ್ಧ ಪ್ರತಿ ದೂರು ನೀಡಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ನೀಡಿದ್ದಾರೆ.

ಮೊದಲು ಜಗಳ ತೆಗೆದಿದ್ದು ಭುವನ್, ನನ್ನ ಮೇಲೆ ಹಲ್ಲೆ ನಡೆಸಿ ಕುತ್ತಿಗೆಗೆ ಗಾಯಗೊಳಿಸಿರುವುದಾಗಿ ಪ್ರಥಮ್ ದೂರು ನೀಡಿದ್ದಾರೆ. ನಿನ್ನೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದ ಪ್ರಥಮ್, ರಾತ್ರಿ 12.30ರ ಸುಮಾರಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ನಿನ್ನೆ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಕೇಳಿದಾಗ ದೂರು ನೀಡುವುದಾಗಿ ಪ್ರಥಮ್ ಹೇಳಿದ್ದರು.

ಪೊಲೀಸ್ ಠಾಣೆಗೆ ಭೇಟಿ ನೀಡಿದ ವೇಲೆ ಪ್ರಥಮ್ ಕುತ್ತಿಗೆಗೆ ಮೆಡಿಕಲ್ ಬೆಲ್ಟ್ ಸುತ್ತಿಕೊಂಡಿರುವುದು ಕಂಡುಬಂದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪ್ರಥಮ್ ಸಹಚರರು, ಧಾರಾವಾಹಿ ಚಿತ್ರೀಕರಣದ ವೇಳೆ ನಡೆದ ಚಿಕ್ಕ ಜಗಳ ದೊಡ್ಡದು ಮಾಡುವುದು ಬೇಡವೆಂದು ಸುಮ್ಮನಿದ್ದೆವು. ಇದೀಗ, ಭುವನ್ ದೂರು ಕೊಟ್ಟಿರುವುದರಿಂದ ನಾವು ಸಹ ದೂರು ದಾಖಲಿಸಿರುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments