Webdunia - Bharat's app for daily news and videos

Install App

ಸಚಿವ ಯು.ಟಿ.ಖಾದರ್ ಅವರಿಗೆ ಟಾಂಗ್ ಕೊಟ್ಟ ಒಳ್ಳೆ ಹುಡುಗ ಪ್ರಥಮ್

Webdunia
ಮಂಗಳವಾರ, 16 ಜನವರಿ 2018 (06:49 IST)
ಮಂಗಳೂರು : ಸಚಿವ ಯು.ಟಿ.ಖಾದರ್ ಅವರು ತಾನು ಮುಸ್ಲಿಂ ಎನ್ನುವ ಕಾರಣಕ್ಕೆ ವಿಮಾನ ನಿಲ್ದಾಣದಲ್ಲಿ ತನ್ನನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂದು ಹೇಳಿದಕ್ಕೆ ಒಳ್ಳೆ ಹುಡುಗ ಪ್ರಥಮ್ ಅವರು ಫೇಸ್ ಬುಕ್ ಮೂಲಕ ಟಾಂಗ್ ಕೊಟ್ಟಿದ್ದಾರೆ.

 
ಪ್ರಥಮ್ ಅವರು, ‘ನಿಮಗೆ ಅಷ್ಟೊಂದು ಅವಮಾನ, ಅನುಮಾನ ಆಗುತ್ತಿದ್ದರೆ ಬೇರೆ ಧರ್ಮಕ್ಕೆ ಮತಾಂತರವಾಗಿಬಿಡಿ , ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಿಬಿಡಿ. ಯಾಕೆ ಕಷ್ಟ ಪಟ್ಟು ಮುಸ್ಲಿಂ ಆಗಿರುತ್ತೀರಾ. ಭಾರತದಲ್ಲಿ ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು. ನನ್ನ ಪ್ರೀತಿಯ ದಲಿತರಾಗಿ, ನಾಯಕ, ಕುರುಬರಾದರೂ ಆಗಿ ಫುಲ್ ಫ್ರೀಡಂ ಇದೆ. ನಾನು ಗ್ಯಾರಂಟಿ ಕೊಡುತ್ತೇನೆ. ಹಿಂದೂ ಧರ್ಮದಲ್ಲಿ ನಿಮ್ಮನ್ನು ಅನುಮಾನದಿಂದ ನೋಡಲ್ಲ. ಆರಾಮವಾಗಿ ಬನ್ನಿ ಖಾದರ್’ ಎಂದು ಫೇಸ್ ಬುಕ್ ಫೇಜ್ ನಲ್ಲಿ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments