Webdunia - Bharat's app for daily news and videos

Install App

ದೀಪಕ್ ರಾವ್ ಅವರ ಮನೆಗೆ ಭೇಟಿ ನೀಡಿದ ಒಳ್ಳೆ ಹುಡುಗ ಪ್ರಥಮ್ ಕಿಡಿಕಾರಿದ್ದು ಯಾರ ವಿರುದ್ಧ...?

Webdunia
ಸೋಮವಾರ, 8 ಜನವರಿ 2018 (07:59 IST)
ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳೂರಿನ ಹಿಂದೂಪರ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಅವರ ಮನೆಗೆ ಭಾನುವಾರ ಬಿಗ್ ಬಾಸ್ ಸೀಸನ್ 4 ನ ವಿನ್ನರ್ ಪ್ರಥಮ್ ಅವರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಹಾಗೆ ದೀಪಕ್ ಮನೆಯವರಿಗೆ ಪ್ರಥಮ್ ಅವರು ವೈಯಕ್ತಿಕವಾಗಿ 25 ಸಾವಿರ ರೂ. ಸಹಾಯಧನ  ನೀಡಿದರು.

 
ನಂತರ ಮನೆಯಿಂದ ಹೊರಬಂದ ಪ್ರಥಮ್ ಅವರು’ ಮಂಗಳೂರನ್ನು ಯಾಕೆ ಕ್ಲೀನ್ ಸಿಟಿ ಎನ್ನುತ್ತಿರಿ. ಇಲ್ಲಿ ನೆತ್ತರು ಹರಿದು ಕೆಂಪಾಗಿದೆ. ಇದು ಕ್ಲೀನ್ ಸಿಟಿಯೇ’ ಎಂದು ಪ್ರಶ್ನಿಸಿ ಕಿಡಿಕಾರಿದರು. ಹಾಗೆ ಸಚಿವ ಖಾದರ್ ವಿರುದ್ಧ ಕೋಪಗೊಂಡು ‘ಅವರು ಕೆಲ ಆರೋಪಿಗಳ ಜೊತೆ ಇರುವ ಫೋಟೋಗಳು ಹರಿದಾಡುತ್ತಿವೆ. ಎಲ್ಲರೂ ಕೇಳಿದಂತೆ ನಾನು ಅವರ ರಾಜೀನಾಮೆ ಕೇಳುವುದಿಲ್ಲ. ಅವರು ರಾಜಕೀಯ ಸನ್ಯಾಸ ಸ್ವೀಕರಿಸಬೇಕು ಎಂದು ಒತ್ತಾಯಿಸುತ್ತೇನೆ ‘ ಎಂದು ಹೇಳಿದರು. ಹಾಗೆ ರಮಾನಾಥ ರೈ ವಿರುದ್ದ ಕೂಡ ಕಿಡಿಕಾರಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments