Webdunia - Bharat's app for daily news and videos

Install App

ಚಿತ್ರರಂಗಕ್ಕೆ ಸಿನಿಪ್ರಿಯರನ್ನು ಸೆಳೆಯಲು ಪ್ರಿ ರಿಲಸ್ ಈವೆಂಟ್ ತಂತ್ರ

Webdunia
ಶುಕ್ರವಾರ, 8 ಅಕ್ಟೋಬರ್ 2021 (12:07 IST)
ಬೆಂಗಳೂರು: ಥಿಯೇಟರ್ ನಲ್ಲಿ ಹೌಸ್‍ ಫುಲ್ ಪ್ರದರ್ಶನಕ್ಕೆ ಅವಕಾಶ ಕೊಟ್ಟ ಬಳಿಕವೂ ಚಿತ್ರನಿರ್ಮಾಪಕರನ್ನು ಚಿಂತೆಯೊಂದು ಕಾಡುತ್ತಿದೆ. ಕೊರೋನಾ ಭಯ, ಒಟಿಟಿ ಪ್ಲಾಟ್ ಫಾರಂಗಳ ಹಾವಳಿಯಿಂದಾಗಿ ಜನ ಸಿನಿಮಾ ನೋಡಲು ಥಿಯೇಟರ್ ಗೆ ಬರಲು ಹಿಂದೇಟು ಹಾಕುವಂತಾಗಿದೆ.

 

ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣದೇ ಸಿನಿಮಾ ರಂಗಕ್ಕೆ ಆದಾಯ ಬರದು. ಹೀಗಾಗಿ ಮತ್ತೆ ಜನರನ್ನು ಥಿಯೇಟರ್ ನತ್ತ ಸೆಳೆಯಲು ಚಿತ್ರತಂಡಗಳು ಪ್ರಿ ರಿಲೀಸ್ ಈವೆಂಟ್ ಆಯೋಜಿಸುವ ತಂತ್ರಕ್ಕೆ ಮೊರೆ ಹೋಗಿವೆ.

ಈಗಾಗಲೇ ಇಂದು ಬಿಡುಗಡೆಯಾಗುತ್ತಿರುವ ನಿನ್ನ ಸನಿಹಕೆ ಸಿನಿಮಾ ತಂಡ, ಮುಂದೆ ಬಿಡುಗಡೆಯಾಗಲಿರುವ ಸಲಗ ಸಿನಿಮಾ ತಂಡಗಳು ಪ್ರಿರಿಲೀಸ್ ಈವೆಂಟ್ ಆಯೋಜಿಸುತ್ತಿವೆ. ಇನ್ನು, ಕೋಟಿಗೊಬ್ಬ 3 ಸಿನಿಮಾ ಕೂಡಾ ಪ್ರಿರಿಲೀಸ್ ಈವೆಂಟ್ ಮಾಡುವ ಯೋಚನೆ ಹೊಂದಿದೆ. ಈ ಮೂಲಕ ಸ್ಟಾರ್ ನಟರನ್ನು ಕರೆತಂದು ಜನರ ಮುಂದೆ ಚಿತ್ರದ ಬಗ್ಗೆ ಪ್ರಚಾರ ಕೊಟ್ಟು ಸಿನಿಮಾ ವೀಕ್ಷಿಸಲು ಥಿಯೇಟರ್ ನತ್ತ ಸೆಳೆಯುವುದು ಯೋಜನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ಮುಂದಿನ ಸುದ್ದಿ
Show comments