Webdunia - Bharat's app for daily news and videos

Install App

ಬಿಜೆಪಿಗೆ ಪ್ರೀತಿ ಜಿಂಟಾ ಸೇರ್ಪಡೆ: ವದಂತಿಗೆ ಕೌಂಟರ್‌ ಕೊಟ್ಟ ಬಾಲಿವುಡ್ ನಟಿ

Sampriya
ಮಂಗಳವಾರ, 29 ಏಪ್ರಿಲ್ 2025 (17:11 IST)
Photo Credit X
ಬೆಂಗಳೂರು: ಪ್ರೀತಿ ಜಿಂಟಾ ಇತ್ತೀಚೆಗೆ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಈಚೆಗೆ ನಟಿ ದೇವಾಲಯಗಳಿಗೆ ಭೇಟಿ ನೀಡುತ್ತಿರುವುದು ಹಾಗೂ ಮಹಾಕುಂಭ ಮೇಳದಲ್ಲಿ ಭಾಗವಹಿಸಿದ್ದು, ಈ ಬೆಳವಣಿಗೆಗೆ ಕಾರಣವಾಗಿದೆ.

ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಜಿಂಟಾ ಉತ್ತರಿಸಿದ್ದಾರೆ.

ಈಚೆಗೆ ಮಹಾ ಕುಂಭಮೇಳದಲ್ಲಿ ಜಿಂಟಾ ಪವಿತ್ರಾ ಸ್ನಾನ ಮಾಡಿದ್ದರು.  ಮಹಾಶಿವರಾತ್ರಿಯಂದು ವಾರಾಣಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ಬೆಳವಣಿಗೆಗೆ ನಡುವೆ ಪ್ರೀತಿ ಜಿಂಟಾ ರಾಜಕೀಯಕ್ಕೆ ಧುಮುಕಲಿದ್ದಾರೆ, ಬಿಜೆಪಿಗೆ ಸೇರಲಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು.

ದೇವಸ್ಥಾನ ಅಥವಾ ಮಹಾ ಕುಂಭಕ್ಕೆ ಹೋಗಿ ಬಂದದ್ದು, ನಾನು ಭಾರತೀಯಳು  ಎಂಬುವುದರ ಬಗ್ಗೆ. ನಾನು ತಾಯ್ನಾಡಿನಿಂದ ದೂರವಿರುವ ಕಾರಣ ನನ್ನ ದೇಶಕ್ಕೆ ಬಂದ ವೇಳೆ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ. ಎಲ್ಲರ ಹಾಗೇ ಭಾರತ ಮತ್ತು ಮೌಲ್ಯಗಳನ್ನು ಹೆಚ್ಚು ಇಷ್ಟಪಡುತ್ತೇನೆ. ಇದರ ಅರ್ಥ ಬಿಜೆಪಿ ಸೇರುತ್ತೇನೆ ಎಂದಲ್ಲ ಎಂದು ಜಿಂಟಾ ತಿಳಿಸಿದ್ದಾರೆ.

ಈ ಪ್ರಶ್ನೆಯಿಂದ ನನಗೆ ಪಿಟಿಎಸ್‌ಡಿ ಇದೆ. ನಿಮ್ಮ ಸ್ಪಷ್ಟೀಕರಣವನ್ನು ಪ್ರಶಂಸಿಸಿ ಮತ್ತು ವಿದೇಶದಲ್ಲಿ ವಾಸಿಸಿದ ನಂತರ ನನ್ನ ಮಕ್ಕಳು ಅರ್ಧ ಭಾರತೀಯರು ಎಂಬುದನ್ನು ಮರೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾನು ಬಯಸುತ್ತೇನೆ. ನನ್ನ ಪತಿ ಅಜ್ಞೇಯತಾವಾದಿಯಾಗಿರುವುದರಿಂದ ನಾವು ನಮ್ಮ ಮಕ್ಕಳನ್ನು ಹಿಂದೂಗಳಾಗಿ ಬೆಳೆಸುತ್ತಿದ್ದೇವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments