Webdunia - Bharat's app for daily news and videos

Install App

ದರ್ಶನ್ ತಾಯಿ ನನಗೆ ಕೈ ತುತ್ತು ನೀಡಿದ್ದರು: ಪ್ರೇಮ್ ನೋವಿನ ಮಾತು

Webdunia
ಭಾನುವಾರ, 18 ಜುಲೈ 2021 (10:47 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದ್ರಜಿತ್ ಜೊತೆಗಿನ ಮಾತಿನ ಚಕಮಕಿಯಲ್ಲಿ ತಮ್ಮ ಹೆಸರು ಹೇಳಿದ್ದಕ್ಕೆ ದರ್ಶನ್ ವಿರುದ್ಧ ನಿರ್ದೇಶಕ ಪ್ರೇಮ್ ಅಸಮಾಧಾನಗೊಂಡಿದ್ದರು.


ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ದರ್ಶನ್ ಹೇಳಿಕೆ ಅಸಮಾಧಾನ ಹೊರಹಾಕಿದ್ದರು. ಇದೀಗ ತಮ್ಮ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರೇಮ್, ಕರಿಯ ಸಿನಿಮಾ ಸಂದರ್ಭದಲ್ಲಿ ಅವರ ಮನೆಗೆ ಹೋಗಿದ್ದೆ. ದರ್ಶನ್ ತಾಯಿ ನನಗೆ ಕೈ ತುತ್ತು ನೀಡಿದ್ದರು.

ದರ್ಶನ್ ನನಗೆ, ರಕ್ಷಿತಾಗೆ ಆತ್ಮೀಯರು. ಆದರೆ ಅವರು ನಿನ್ನೆ ನಿರ್ದೇಶಕರ ಬಗ್ಗೆ ಹಾಗೆ ಹೇಳಿದ್ದು ಸರಿಯಲ್ಲ. ಅದು ನನಗೆ ನೋವುಂಟು ಮಾಡಿತ್ತು. ಆ ವಿಚಾರಕ್ಕಷ್ಟೇ ನಾನು ಪೋಸ್ಟ್ ಹಾಕಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ಮುಂದಿನ ಸುದ್ದಿ
Show comments