Webdunia - Bharat's app for daily news and videos

Install App

ದರ್ಶನ್-ಪ್ರೇಮ್ ಕಾಂಬಿನೇಷನ್ ಸಿನಿಮಾ ಬಯಸಿದ್ದವರಿಗೆ ನಿರಾಸೆ!

Webdunia
ಸೋಮವಾರ, 19 ಜುಲೈ 2021 (09:08 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಾಯ್ತಪ್ಪಿ ಆಡಿದ ಮಾತೊಂದು ಸ್ಟಾರ್ ನಿರ್ದೇಶಕ ಪ್ರೇಮ್ ಮನಸ್ಸಿಗೆ ನೋವುಂಟು ಮಾಡಿದೆ.


ಇದರಿಂದಾಗಿ ದರ್ಶನ್-ಪ್ರೇಮ್ ಕಾಂಬಿನೇಷನ್ ನಲ್ಲಿ ಸಿನಿಮಾ ನೋಡಬೇಕೆಂದು ಬಯಸುತ್ತಿದ್ದ ಅಭಿಮಾನಿಗಳಿಗೆ ನಿರಾಸೆ ಕಾದಿದೆ. ಮುಂದಿನ ದಿನಗಳಲ್ಲಿ ದರ್ಶನ್ ಜೊತೆ ಸಿನಿಮಾ ಮಾಡಲ್ಲ ಎಂದು ಪ್ರೇಮ್ ಖುದ್ದಾಗಿ ಘೋಷಿಸಿದ್ದಾರೆ.

ವಿವಾದದ ಬಗ್ಗೆ ಮಾಧ‍್ಯಮಗೋಷ್ಠಿಯಲ್ಲಿ ಮಾತನಾಡುವ ಪ್ರೇಮ್ ಈ ಖಡಕ್ ನಿರ್ಧಾರ ಪ್ರಕಟಿಸಿದ್ದಾರೆ. ನನಗೂ ಸ್ವಾಭಿಮಾನ ಇದೆ. ನಿರ್ದೇಶಕರನ್ನು ಈ ರೀತಿ ಹೀಯಾಳಿಸಬಾರದು. ಮುಂದಿನ ದಿನಗಳಲ್ಲಿ ಅವರ ಜೊತೆ ಸಿನಿಮಾ ಮಾಡಲ್ಲ ಎಂದು ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments