Webdunia - Bharat's app for daily news and videos

Install App

ದರ್ಶನ್-ಪ್ರೇಮ್ ಕಾಂಬಿನೇಷನ್ ಸಿನಿಮಾ ಬಯಸಿದ್ದವರಿಗೆ ನಿರಾಸೆ!

Webdunia
ಸೋಮವಾರ, 19 ಜುಲೈ 2021 (09:08 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಾಯ್ತಪ್ಪಿ ಆಡಿದ ಮಾತೊಂದು ಸ್ಟಾರ್ ನಿರ್ದೇಶಕ ಪ್ರೇಮ್ ಮನಸ್ಸಿಗೆ ನೋವುಂಟು ಮಾಡಿದೆ.


ಇದರಿಂದಾಗಿ ದರ್ಶನ್-ಪ್ರೇಮ್ ಕಾಂಬಿನೇಷನ್ ನಲ್ಲಿ ಸಿನಿಮಾ ನೋಡಬೇಕೆಂದು ಬಯಸುತ್ತಿದ್ದ ಅಭಿಮಾನಿಗಳಿಗೆ ನಿರಾಸೆ ಕಾದಿದೆ. ಮುಂದಿನ ದಿನಗಳಲ್ಲಿ ದರ್ಶನ್ ಜೊತೆ ಸಿನಿಮಾ ಮಾಡಲ್ಲ ಎಂದು ಪ್ರೇಮ್ ಖುದ್ದಾಗಿ ಘೋಷಿಸಿದ್ದಾರೆ.

ವಿವಾದದ ಬಗ್ಗೆ ಮಾಧ‍್ಯಮಗೋಷ್ಠಿಯಲ್ಲಿ ಮಾತನಾಡುವ ಪ್ರೇಮ್ ಈ ಖಡಕ್ ನಿರ್ಧಾರ ಪ್ರಕಟಿಸಿದ್ದಾರೆ. ನನಗೂ ಸ್ವಾಭಿಮಾನ ಇದೆ. ನಿರ್ದೇಶಕರನ್ನು ಈ ರೀತಿ ಹೀಯಾಳಿಸಬಾರದು. ಮುಂದಿನ ದಿನಗಳಲ್ಲಿ ಅವರ ಜೊತೆ ಸಿನಿಮಾ ಮಾಡಲ್ಲ ಎಂದು ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments