ಮಲ್ಟಿಪ್ಲೆಕ್ಸ್ ಗಳ ವಿರುದ್ಧ ದೂರು ನೀಡಿದ ನಿರ್ದೇಶಕ ಪ್ರೇಮ್

Webdunia
ಮಂಗಳವಾರ, 8 ಫೆಬ್ರವರಿ 2022 (09:58 IST)
ಬೆಂಗಳೂರು: ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂದು ನಿರ್ದೇಶಕ ಪ್ರೇಮ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

ಮಲ್ಟಿಪ್ಲೆಕ್ಸ್ ಮಂದಿರಗಳಲ್ಲಿ ಕನ್ನಡ ಸಿನಿಮಾಗಳ ಸೌಂಡ್ ಗುಣಮಟ್ಟ ಕಡಿಮೆ ಮಾಡಲಾಗುತ್ತದೆ. ಆದರೆ ಪರಭಾಷೆಯ ಚಿತ್ರಗಳಿಗೆ ಗರಿಷ್ಠ ಸೌಂಡ್ ಮಟ್ಟವನ್ನು ನೀಡಲಾಗುತ್ತದೆ. ಇದರಿಂದ ಕನ್ನಡ ಸಿನಿಮಾಗಳ ಹಿನ್ನಲೆ ಧ್ವನಿ ಪ್ರೇಕ್ಷಕರಿಗೆ ತಲುಪಲ್ಲ. ಇದರಿಂದ ಸಿನಿಮಾ ಪ್ರಭಾವಶಾಲಿ ಎನಿಸಲ್ಲ. ಈ ಹಿಂದೆ ನನ್ನ ವಿಲನ್ ಸಿನಿಮಾಗೂ ಇದೇ ರೀತಿ ಆಗಿತ್ತು. ಕೇವಲ ನನ್ನ ಸಿನಿಮಾ ಮಾತ್ರವಲ್ಲ ಎಲ್ಲಾ ಕನ್ನಡ ಸಿನಿಮಾಗಳಿಗೂ ಇದೇ ರೀತಿ ಆಗುತ್ತಿದೆ ಎಂದು ಅವರು ದೂರಿದ್ದಾರೆ.

ಇನ್ನು, ಕರ್ನಾಟಕದಲ್ಲಿ ಯುಎಫ್ ಒ ಕಚೇರಿಯಿಲ್ಲ. ಹೀಗಾಗಿ ಯುಎಫ್ ಒ ಅಥವಾ ಕ್ಯೂಬ್ ಗೆ ಸಿನಿಮಾ ಅಪ್ ಲೋಡ್ ಮಾಡಲು ದಿನಗಟ್ಟಲೆ ಕಾಯಬೇಕಾಗುತ್ತದೆ. ಎಲ್ಲಾ ರಾಜ್ಯಗಳಲ್ಲೂ ಅವರದ್ದೇ ಸಿನಿಮಾಗಳಿಗಾಗಿ ಪ್ರತ್ಯೇಕ ಯುಎಫ್ ಒ ಕಚೇರಿಯಿದೆ. ಕರ್ನಾಟಕದಲ್ಲೂ ಈ ವ್ಯವಸ್ಥೆಯಾಗಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಲೈಫ್ ನಲ್ಲಿ ಜೋಡಿಯಾಗಲಿದೆ ಕೋಸ್ಟಲ್ ವುಡ್ ನ ಖ್ಯಾತ ರೀಲ್ ಜೋಡಿ

ಆಕರ್ಷಕ ‌ಕಸ್ಟ್ಯೂಮ್ ನಲ್ಲಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ‌ ದರ್ಶನ್

ದಯವಿಟ್ಟು ಶೇರ್ ಮಾಡಿ, very important: ಕುತೂಹಲ ಮೂಡಿಸಿದ ನಟ ಪ್ರಥಮ್ ಪೋಸ್ಟ್‌

ಹೃದಯಘಾತಕ್ಕೊಳಗಾದ ಮೃತ ವರೀಂದರ್ ಘುಮಾನ್ ಬಗ್ಗೆ ತಿಳಿಯದ ಕೆಲ ಅಚ್ಚರಿ ವಿಚಾರಗಳು ಇಲ್ಲಿದೆ

ಕಾಂತಾರ ಸೂಪರ್ ಹಿಟ್ ಬೆನ್ನಲ್ಲೇ ಸಿದ್ದಿವಿನಾಯಕನ ದರ್ಶನ ಪಡೆದ ರಿಷಬ್ ಶೆಟ್ಟಿ

ಮುಂದಿನ ಸುದ್ದಿ
Show comments