Webdunia - Bharat's app for daily news and videos

Install App

ಮಲ್ಟಿಪ್ಲೆಕ್ಸ್ ಗಳ ವಿರುದ್ಧ ದೂರು ನೀಡಿದ ನಿರ್ದೇಶಕ ಪ್ರೇಮ್

Webdunia
ಮಂಗಳವಾರ, 8 ಫೆಬ್ರವರಿ 2022 (09:58 IST)
ಬೆಂಗಳೂರು: ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂದು ನಿರ್ದೇಶಕ ಪ್ರೇಮ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

ಮಲ್ಟಿಪ್ಲೆಕ್ಸ್ ಮಂದಿರಗಳಲ್ಲಿ ಕನ್ನಡ ಸಿನಿಮಾಗಳ ಸೌಂಡ್ ಗುಣಮಟ್ಟ ಕಡಿಮೆ ಮಾಡಲಾಗುತ್ತದೆ. ಆದರೆ ಪರಭಾಷೆಯ ಚಿತ್ರಗಳಿಗೆ ಗರಿಷ್ಠ ಸೌಂಡ್ ಮಟ್ಟವನ್ನು ನೀಡಲಾಗುತ್ತದೆ. ಇದರಿಂದ ಕನ್ನಡ ಸಿನಿಮಾಗಳ ಹಿನ್ನಲೆ ಧ್ವನಿ ಪ್ರೇಕ್ಷಕರಿಗೆ ತಲುಪಲ್ಲ. ಇದರಿಂದ ಸಿನಿಮಾ ಪ್ರಭಾವಶಾಲಿ ಎನಿಸಲ್ಲ. ಈ ಹಿಂದೆ ನನ್ನ ವಿಲನ್ ಸಿನಿಮಾಗೂ ಇದೇ ರೀತಿ ಆಗಿತ್ತು. ಕೇವಲ ನನ್ನ ಸಿನಿಮಾ ಮಾತ್ರವಲ್ಲ ಎಲ್ಲಾ ಕನ್ನಡ ಸಿನಿಮಾಗಳಿಗೂ ಇದೇ ರೀತಿ ಆಗುತ್ತಿದೆ ಎಂದು ಅವರು ದೂರಿದ್ದಾರೆ.

ಇನ್ನು, ಕರ್ನಾಟಕದಲ್ಲಿ ಯುಎಫ್ ಒ ಕಚೇರಿಯಿಲ್ಲ. ಹೀಗಾಗಿ ಯುಎಫ್ ಒ ಅಥವಾ ಕ್ಯೂಬ್ ಗೆ ಸಿನಿಮಾ ಅಪ್ ಲೋಡ್ ಮಾಡಲು ದಿನಗಟ್ಟಲೆ ಕಾಯಬೇಕಾಗುತ್ತದೆ. ಎಲ್ಲಾ ರಾಜ್ಯಗಳಲ್ಲೂ ಅವರದ್ದೇ ಸಿನಿಮಾಗಳಿಗಾಗಿ ಪ್ರತ್ಯೇಕ ಯುಎಫ್ ಒ ಕಚೇರಿಯಿದೆ. ಕರ್ನಾಟಕದಲ್ಲೂ ಈ ವ್ಯವಸ್ಥೆಯಾಗಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments