Webdunia - Bharat's app for daily news and videos

Install App

ಸಲಾರ್ ನಟ ಪೃಥ್ವಿರಾಜ್ ಸುಕುಮಾರನ್ ಗೆ ಶೂಟಿಂಗ್ ವೇಳೆ ಅವಘಡ

Webdunia
ಸೋಮವಾರ, 26 ಜೂನ್ 2023 (19:05 IST)
Photo Courtesy: Twitter
ಕೊಚ್ಚಿ: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ಗೆ ಶೂಟಿಂಗ್ ವೇಳೆ ಅವಘಡವಾಗಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.

ಪೃಥ್ವಿ ರಾಜ್ ವಿಲಾಯತ್ ಬುದ್ಧ ಸಿನಿಮಾದ ಶೂಟಿಂಗ್ ಮಾಡುತ್ತಿದ್ದರು. ಈ ವೇಳೆ ಸಾಹಸದ ದೃಶ್ಯದ ಚಿತ್ರೀಕರಣ ನಡೆಸುವಾಗ ಅವರ ಕಾಲಿಗೆ ಗಾಯವಾಗಿದೆ.

ಪರಿಣಾಮ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಹೊಂಬಾಳೆ ಫಿಲಂಸ್ ನ ಸಲಾರ್ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿರುವ ಪೃಥ್ವಿ ಇದೀಗ ಶಸ್ತ್ರಚಿಕಿತ್ಸೆಗೊಳಗಾಗಿರುವುದರಿಂದ 2-3 ತಿಂಗಳು ವಿಶ್ರಾಂತಿ ಪಡೆಯಬೇಕಾಗಬಹುದು. ಇದರಿಂದ ಅವರ ಸಿನಿಮಾ ಶೂಟಿಂಗ್ ಗಳಿಗೆ ಬ್ರೇಕ್ ಸಿಗಲಿದೆ. ಪೃಥ‍್ವಿ ಗಾಯಗೊಂಡ ಸುದ್ದಿ ತಿಳಿದ ಅವರ ಅಭಿಮಾನಿಗಳು ಅವರು ಶೀಘ್ರ ಚೇತರಸಿಕೊಳ್ಳಲೆಂದು ಸೋಷಿಯಲ್ ಮೀಡಿಯಾ ಮೂಲಕ ಹಾರೈಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments