Webdunia - Bharat's app for daily news and videos

Install App

ನಿತ್ಯಾನಂದನ ಜೊತೆ ಮದುವೆ ಹೇಳಿಕೆಗೆ ಸ್ಪಷ್ಟನೆ ನೀಡಿದ ಜೇಮ್ಸ್ ನಟಿ ಪ್ರಿಯಾ ಆನಂದ್

Webdunia
ಭಾನುವಾರ, 10 ಜುಲೈ 2022 (17:13 IST)
ಬೆಂಗಳೂರು: ಜೇಮ್ಸ್ ಚಿತ್ರದ ನಾಯಕಿ ಪ್ರಿಯಾ ಆನಂದ್ ಇತ್ತೀಚೆಗೆ ನಿತ್ಯಾನಂದ ಸ್ವಾಮಿ ಜೊತೆ ಮದುವೆ ಆಗುವುದಾಗಿ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ಭಾರೀ ವೈರಲ್ ಆಗಿತ್ತು. ಇದೀಗ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಯೂ ಟ್ಯೂಬ್ ಸಂದರ್ಶನವೊಂದರಲ್ಲಿ ಪ್ರಿಯಾ ಆನಂದ್ ಮದುವೆ ಆಗುವುದಾದರೆ ನಿತ್ಯಾನಂದ ಸ್ವಾಮಿ ಜೊತೆ ಆಗುತ್ತೇನೆ. ಆಗ ನನ್ನ ಹೆಸರು ಬದಲಾಯಿಸುವ ಕೆಲಸವೂ ಇರಲ್ಲ ಎಂದು ತಮಾಷೆಯಾಗಿ ಹೇಳಿಕೊಂಡಿದ್ದರು. ಅವರು ಇಂತಹದ್ದೊಂದು ಹೇಳಿಕೆ ನೀಡುತ್ತಿದ್ದಂತೇ ಸಾಕಷ್ಟು ಮೆಮೆಗಳು, ಮಿಮ್ಸ್ ಕ್ರಿಯೇಟ್ ಆದವು.

ಇದರ ಬೆನ್ನಲ್ಲೇ ಈಗ ಪ್ರಿಯಾ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, ನಾನು ಆ ಹೇಳಿಕೆಯನ್ನು ತಮಾಷೆಗಾಗಿ ನೀಡಿದ್ದೇನೆಯೇ ಹೊರತು ಇದನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಬೇಲ್ ಕ್ಯಾನ್ಸಲ್: ನಟಿ ರಮ್ಯಾ ಫುಲ್ ಖುಷಿ

ಬೇಲ್ ಕ್ಯಾನ್ಸಲ್ ಆಗುವಾಗ ಪವಿತ್ರಾ ಗೌಡ ಮನೆಯಲ್ಲಿದ್ದರೆ, ದರ್ಶನ್ ಎಲ್ಲಿ ಹೋದ್ರು

ದರ್ಶನ್ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಇಲ್ಲಿದೆ ಮಾಹಿತಿ

Actor Darshan: ಕಾನೂನಿಗಿಂತ ಯಾರೂ ದೊಡ್ಡವರಲ್ಲ: ದರ್ಶನ್ ಬಗ್ಗೆ ಕೋರ್ಟ್ ಹೇಳಿದ್ದೇನು

Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

ಮುಂದಿನ ಸುದ್ದಿ
Show comments