Webdunia - Bharat's app for daily news and videos

Install App

ಅರವಿಂದ್ ಸ್ವಾಮಿಯನ್ನು ಒಲ್ಲೆ ಎಂದ ಪ್ರಿಯಾಮಣಿ

Webdunia
ಭಾನುವಾರ, 26 ಫೆಬ್ರವರಿ 2017 (11:09 IST)
ತಮಿಳು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ತಾರೆ ಪ್ರಿಯಾಮಣಿ. ಆಕೆ ಅಭಿನಯದ ಪರುತ್ತಿವೀರನ್ ಚಿತ್ರ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದೆ. ಆದರೆ ಆ ಬಳಿಕ ಯಾಕೋ ಏನೋ ಮತ್ತೆ ತಮಿಳು ಪ್ರೇಕ್ಷಕರು ಪ್ರಿಯಾಮಣಿಯನ್ನು ಸ್ವೀಕರಿಸಲಿಲ್ಲ.
 
ಕೇವಲ ತಮಿಳಲ್ಲಷ್ಟೇ ಅಲ್ಲದೆ ತೆಲುಗು, ಕನ್ನಡದಲ್ಲೂ ಪ್ರಿಯಾಮಣಿ ತಮ್ಮ ಛಾಪು ಮೂಡಿಸಿದವರು. ಇತ್ತೀಚೆಗೆ ಮತ್ತೆ ತಮಿಳಿನಲ್ಲಿ ಅಭಿನಯಿಸುವ ಅವಕಾಶ ಪ್ರಿಯಾಮಣಿಯನ್ನು ಹುಡುಕಿಕೊಂಡು ಬಂದಿದೆ.
 
ಸೆಲ್ವ ಆಕ್ಷನ್ ಕಟ್ ಹೇಳುತ್ತಿರುವ ಅರವಿಂದ ಸ್ವಾಮಿ ಮುಖ್ಯಭೂಮಿಕೆಯಲ್ಲಿರುವ ಚಿತ್ರದಲ್ಲಿ ಸ್ನೇಹಿತೆಯಾಗಿ ಅಭಿನಯಿಸಲು ಹೇಳಲಾಗಿತ್ತು. ಸ್ನೇಹಿತೆ ಪಾತ್ರ ಎಂದ ಕೂಡಲೆ ಪ್ರಿಯಾಮಣಿ ಪ್ರತಿಕ್ರಿಯಿಸಲಿಲ್ಲವಂತೆ. ಆ ಪಾತ್ರಕ್ಕೆ ನಿರ್ದೇಶಕರು ಈಗ ಸಿಮ್ರಾನ್‍ರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments