ಸ್ನೇಹಿತ್ ಜಗದೀಶ್ ಪಾಪದ ಹುಡುಗ: ನಟಿ ಪ್ರಿಯಾಂಕ ಉಪೇಂದ್ರ

Webdunia
ಭಾನುವಾರ, 2 ಅಕ್ಟೋಬರ್ 2022 (15:50 IST)
ಬೆಂಗಳೂರು: ಬೆದರಿಕೆ ಆರೋಪಕ್ಕೊಳಗಾಗಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಜಗದೀಶ್ ಪರವಾಗಿ ಈಗ ನಟಿ ಪ್ರಿಯಾಂಕ ಉಪೇಂದ್ರ ಮಾತನಾಡಿದ್ದಾರೆ.

ಇದಕ್ಕೆ ಮೊದಲು ನಟ ಉಪೇಂದ್ರ, ನೆನಪಿರಲಿ ಪ್ರೇಮ್ ಕೂಡಾ ಸ್ನೇಹಿತ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಸ್ನೇಹಿತ್ ಒಳ್ಳೆಯ ಹುಡುಗ. ತಪ್ಪುಗಳು ಏನೇ ಇದ್ದರೂ ಕೂತು ಮಾತನಾಡಿ ಬಗೆಹರಿಸಿಕೊಳ್ಳಿ ಎಂದು ಉಪೇಂದ್ರ ಹೇಳಿದ್ದರು.

ಇದೀಗ ಪ್ರಿಯಾಂಕ ಉಪೇಂದ್ರ ಕೂಡಾ ಸ್ನೇಹಿತ್ ಪರವಾಗಿ ಮಾತನಾಡಿದ್ದು, ಸತ್ಯಾಸತ್ಯತೆ ಅರಿಯದೇ ಮಾಧ್ಯಮಗಳು ಸ್ನೇಹಿತ್ ನನ್ನು ತಪ್ಪು ಎಂಬಂತೆ ಬಿಂಬಿಸುವುದು ಬೇಡ. ನಾವು ಚಿಕ್ಕಂದಿನಿಂದ ಸ್ನೇಹಿತ್ ನನ್ನು ನೋಡುತ್ತಾ ಬಂದಿದ್ದೇವೆ. ಆತ ತುಂಬಾ ಮೃದು, ಸೈಲೆಂಟ್, ಯಾರ ತಂಟೆಗೂ ಹೋಗದ ಹುಡುಗ ಎಂದು ಸ್ನೇಹಿತ್ ಪರವಾಗಿ ಪ್ರಿಯಾಂಕ ಮಾತನಾಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

ಮುಂದಿನ ಸುದ್ದಿ
Show comments