Webdunia - Bharat's app for daily news and videos

Install App

ಉಪೇಂದ್ರ ನಮಗಷ್ಟೇ ಸೀಮಿತವಲ್ಲ, ಅವರು ಕರ್ನಾಟಕದ ಮಗ: ಪ್ರಿಯಾಂಕಾ ಉಪೇಂದ್ರ

Webdunia
ಶನಿವಾರ, 12 ಆಗಸ್ಟ್ 2017 (15:45 IST)
ಉಪೇಂದ್ರ ರಾಜಕೀಯ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿರುವ ಪತ್ನಿ ಪ್ರಿಯಾಂಕಾ ಉಪೇಂದ್ರ, ನಾವು ಖಂಡಿತಾ ಅವರನ್ನ ಮಿಸ್ ಮಾಡಿಕೊಳ್ಳುತ್ತೇವೆ. ಆದರೆ, ಅವರು ನಮ್ಮ ಮನೆಗೆ ಸೀಮಿತವಲ್ಲ ಕರ್ನಾಟಕದ ಮಗ ಎಂದು ಹೇಳಿದ್ದಾರೆ.  

ಖಾಸಗಿ ಸುದ್ದಿ ವಾಹಿನಿ ಜೊತೆ ಮಾತನಾಡಿದ ಪ್ರಿಯಾಂಕಾ ಉಪೇಂದ್ರ, ಇದು ನಿಜಕ್ಕೂ ಹೆಮ್ಮೆ ಎನಿಸುತ್ತೆ. ಖಾಕಿ ಬಟ್ಟೆ ಹಾಕಿಕೊಂಡು ಸುದ್ದಿಗೋಷ್ಠಿ ನಡೆಸಿದರು.ಖಾಕಿ ಬಟ್ಟೆ ಕೆಲಸದ ಪ್ರತೀಕ. ಕಾಯಕವೇ ಕೈಲಾಸ ಎಂಬುದು ಅವರ ನಂಬಿಕೆ ಎಂದಿದ್ದಾರೆ.

ಇದೇವೇಳೆ, ಸಿನಿಮಾ ಮತ್ತು ಎರಡನ್ನೂ ಹೇಗೆ ಸಮತೋಲನ ಮಾಡುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕಾ, ರಾಜಕೀಯದಲ್ಲಿ ತೊಡಗಿಸಿಕೊಂಡು ಸಿನಿಮಾ ಮಾಡುವುದು ಕಷ್ಟ. ಎರಡೂ ಫುಲ್ ಟೈಂ ಕೆಲಸವಾಗಿರುವುದರಿಂದ ಎರಡರಲ್ಲೂ ಮುಂದುವರೆಯುವುದು ಕಷ್ಟ. ಒಂದೆರಡು ಸಿನಿಮಾಗಳನ್ನ ಮಾಡುತ್ತಿದ್ದಾರೆ. ಅವುಗಳನ್ನ ಮುಗಿಸಿ ಸಂಪೂರ್ಣ ರಾಜಕೀಯದಲ್ಲಿ ತೊಡಗಿಕೊಳ್ಳುತ್ತಾರೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments