Webdunia - Bharat's app for daily news and videos

Install App

ಭೀಮನ ಅಮಾವಾಸ್ಯೆ ಸಂಭ್ರಮದಲ್ಲಿ ಪ್ರಿಯಾಂಕಾ ಉಪೇಂದ್ರ

Webdunia
ಭಾನುವಾರ, 23 ಜುಲೈ 2017 (17:01 IST)
ಭೀಮನ ಅಮಾವಾಸ್ಯೆ ಮಹಿಳೆಯರು ಆಚರಿಸುವ ಅತ್ಯಂತ ಮಹತ್ವ ಪೂರ್ಣ ಹಬ್ಬಗಳಲ್ಲೊಂದು. ದಕ್ಷಿಣದಲ್ಲಿ ಇದರ ಮಹತ್ ಹೆಚ್ಚು. ಕರ್ನಾಟಕ ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಹಬ್ಬ ಆಚರಿಸಲಾಗುತ್ತೆ.

ಸಾಮಾನ್ಯವಾಗು ಕುಟುಂಬದ ಪುರುಷರ ರಕ್ಷಣೆಗೆ ಮಹಿಳೆಯರು ಪಾರ್ವತಿ ಪರಮೇಶ್ವರರನ್ನ ಪ್ರಾರ್ಥಿಸುವ ಹಬ್ಬವಿದು ಎನ್ನಲಾಗುತ್ತದೆ. ವಿವಾಹಿತ ಮಹಿಳೆ ಪತಿಯ ರಕ್ಷಣೆಗೆ ಪ್ರಾರ್ಥಿಸಿದರೆ, ಅವಿವಾಹಿತ ಮಹಿಳೆಯರು ಒಳ್ಳೆಯ ಗಂಡ ಸಿಗಲಿ ಎಂದು ಪ್ರಾರ್ಥಿಸುತ್ತಾರೆ. ಭೀಮನ ಻ಮಾವಾಸ್ಯೆ ಪ್ರಯುಕ್ತ ದೇಗುಲಗಳಿಗೆ ತೆರಳಿ ಪೂಜಾ ಕೈಂಕರ್ಯಗಳನ್ನ ನಡೆಸಲಾಗುತ್ತಿದೆ.

ಇತ್ತ, ಸ್ಯಾಂಡಲ್`ವುಡ್`ನ ತಾರಾ ಜೋಡಿ ಪ್ರಿಯಾಂಕಾ ಮತ್ತು ಉಪೇಂದ್ರ ಮನೆಯಲ್ಲೂ ಭೀಮನ ಅಮಾವಾಸ್ಯೆ ಸಂಭ್ರಮ ಜೋರಾಗಿದೆ. ಉಪೇಂದ್ರ ಮತ್ತು ಪ್ರಿಯಾಂಕಾ ಇಬ್ಬರೂ ಭೀಮನ ಅಮಾವಾಸ್ಯೆ ಪೂಜೆ ನೆರವೇರಿಸಿದ್ದು, ಟ್ವಿಟ್ಟರ್`ನಲ್ಲಿ ಫೋಟೋ ಶೇರ್ ಮಾಡಿದ್ಧಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments