Webdunia - Bharat's app for daily news and videos

Install App

`ಮೆಜೆಸ್ಟಿಕ್ ಚಿತ್ರಕ್ಕೆ ದರ್ಶನ್`ರನ್ನ ಸೂಚಿಸಿದ್ದು ಸುದೀಪ್ ಅಲ್ಲ’

Webdunia
ಸೋಮವಾರ, 6 ಮಾರ್ಚ್ 2017 (18:29 IST)
ಮೆಜೆಸ್ಟಿಕ್.. ದರ್ಶನ್`ಗೆ ಚಿತ್ರರಂಗದಲ್ಲಿ ನೆಲೆ ಕೊಟ್ಟ ಸಿನಿಮಾ. ಮೊದಲ ಚಿತ್ರದಲ್ಲೇ ಮೊಡಿ ಮಾಡಿದ ದರ್ಶನ್ ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಇಷ್ಟು ವರ್ಷಗಳ ಬಳಿಕ ಮೆಜೆಸ್ಟಿಕ್ ಮತ್ತೆ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಸುದೀಪ್ ಖಾಸಗಿ ಚಾನಲ್ ಸಂದರ್ಶನದಲ್ಲಿ ಹೇಳಿದ ಮಾತು.


ಮೆಜೆಸ್ಟಿಕ್ ಚಿತ್ರಕ್ಕೆ ನನಗೆ ಆಫರ್ ಬಂದಿತ್ತು. ನಾನು ಸದ್ಯ  ಚಿತ್ರ ಮಾಡುವುದಿಲ್ಲವೆಮದು ದರ್ಶನ್ ಅವರನ್ನ ಸೂಚಿಸಿದ್ದೆ ಎಂದು ಹೇಳಿದ್ದರು. ಇದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ದರ್ಶನ್, ನನ್ನ ಮತ್ತು ಸುದೀಪ್ ನಡುವೆ ಯಾವುದೇ ಸ್ನೇಹವಿಲ್ಲ. ಸಂದರ್ಶನದಲ್ಲಿ ನೀಡಿರುವ ಹೇಳಿಕೆ ಬಗ್ಗೆ ಸ್ಪಷ್ಟನೆ ನಿಡಲಿ ಎಂದು ಟ್ವೀಟ್ ಮಾಡಿದ್ದರು.

ಇದೀಗ, ಖಾಸಗಿ ಚಾನಲ್`ನ ಸಂದರ್ಶನದಲ್ಲಿ ಮಾತನಾಡಿರುವ ಮೆಜೆಸ್ಟಿಕ್ ಚಿತ್ರದ ನಿರ್ಮಾಪಕ ರಾಮಮೂರ್ತಿ, ದರ್ಶನ್ ಅವರನ್ನ ಮೆಜೆಸ್ಟಿಕ್ ಚಿತ್ರಕ್ಕೆ ಸೂಚಿಸಿದ್ದು ಅಣಜಿ ನಾಗರಾಜ್ ಮತ್ತು ಪಿ.ಎನ್. ಸತ್ಯ ಎಂದು ಹೇಳಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ಮುಂದಿನ ಸುದ್ದಿ
Show comments