Webdunia - Bharat's app for daily news and videos

Install App

ಅಣ್ಣಯ್ಯ ಸಿನಿಮಾ ಖ್ಯಾತಿಯ ನಿರ್ಮಾಪಕ ಕೊರೋನಾಗೆ ಬಲಿ

Webdunia
ಗುರುವಾರ, 29 ಏಪ್ರಿಲ್ 2021 (08:52 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಅಣ್ಣಯ್ಯ ಸಿನಿಮಾ ನಿರ್ಮಿಸಿದ್ದ ಚಂದ್ರಶೇಖರ್ ಕೊರೋನಾಗೆ ಬಲಿಯಾಗಿದ್ದಾರೆ.


23 ದಿನಗಳಿಂದ ಕೊರೋನಾದಿಂದ ಬಳಲುತ್ತಿದ್ದ ಚಂದ್ರಶೇಖರ್ ಮಣಿಪಾಲ್ ಸೆಂಟರ್ ಗೆ ದಾಖಲಿಸಲಾಗಿತ್ತು. ಬಳಿಕ ಕೊರೋನಾ ನೆಗೆಟಿವ್ ಬಂದರೂ ಶ್ವಾಸಕೋಶ ಸಮಸ್ಯೆಯಾಗಿದ್ದರಿಂದ ಮೃತಪಟ್ಟಿದ್ದಾರೆ.

ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ ಸೇರಿದಂತೆ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಅವರದ್ದು. ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅವರು ಅಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ನಟ ದರ್ಶನ್ ಗೆ ಈಗ ಎಲ್ಲೇ ಹೋದ್ರೂ ವೈಫು ವಿಜಿ ಜೊತೆಗಿರಲೇಬೇಕು

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ಗಂಭೀರ ಆರೋಪ

Rocking star Yash: ಉಜ್ಜೈನಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್: ಹಿಂದಿಯಲ್ಲಿ ಮಾತನಾಡಿದ ವಿಡಿಯೋ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

ಮುಂದಿನ ಸುದ್ದಿ
Show comments