Webdunia - Bharat's app for daily news and videos

Install App

ದರ್ಶನ್ ಗೆ ಪಾಪ ಏನೂ ಗೊತ್ತಿಲ್ಲ, ಬೆರಳು ತೋರಿಸಿದ್ದು ಈ ಕಾರಣಕ್ಕಂತೆ: ಕೆ ಮಂಜು ವಕಾಲತ್ತು

Sampriya
ಶುಕ್ರವಾರ, 13 ಸೆಪ್ಟಂಬರ್ 2024 (16:40 IST)
Photo Courtesy X
ಬೆಂಗಳೂರು: ದರ್ಶನ್‌ಗೆ ಕೈ ನೋವಾಗಿ ಆ ರೀತಿ ಮಾಡಿರಬಹುದು. ಆತ ಅಮಾಯಕ. ಮಾಧ್ಯಮಗಳು ಯಾಕೆ ಅವರ ಪ್ರತಿಯೊಂದು ವಿಚಾರದಲ್ಲೂ ತಪ್ಪು ಕಂಡುಹಿಡಿಯಲಿಕ್ಕೆ ಹೋಗುತ್ತದೆ ಎಂದು ನಿರ್ಮಾಪಕ ಕೆ ಮಂಜು ಹೇಳಿದರು.

ಗುರುವಾರ ಬಳ್ಳಾರಿ ಜೈಲಿನಲ್ಲಿ ದರ್ಶನ್ ಕ್ಯಾಮರಾಗಳಿಗೆ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿದ್ದರು. ಈ ವಿಚಾರವಾಗಿ ಕೆ ಮಂಜು ಬಳಿ ಖಾಸಗಿ ಮಾಧ್ಯಮವೊಂದು ಪ್ರಶ್ನಿಸಿದಾಗ , ಆತ ಬೇಲ್ ಆಗಿಲ್ಲ ಎಂಬ ಕಾರಣಕ್ಕೆ ಆ ರೀತಿ ವರ್ತಿಸಿರಬಹುದು. ಕೈ ನೋವಾಗಿಯೂ ಇರಬಹುದು, ಯಾರಿಗೆ ಗೊತ್ತು ಎಂದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಯಾರಾದರು ತಪ್ಪು ಮಾಡಿದ್ರೆ ಕಾನೂನಿನ ಪ್ರಕಾರ ಶಿಕ್ಷೆಯಾಗುತ್ತದೆ. ದರ್ಶನ್ ಆರೋಪಿ, ಅಪರಾಧಿಯಲ್ಲ. ಇಂದು ಅವರು ಮಾಡಿರುವ ಒಳ್ಳೆಯ ಕೆಲಸಗಳು ಗೊತ್ತಾಗ್ತಿಲ್ಲ. ದರ್ಶನ್‌ ತುಂಬಾನೇ ಒಳ್ಳೆಯ ವ್ಯಕ್ತಿಯಾಗಿದ್ದು,  ದಾನ ಧರ್ಮ ಮಾಡುವುದರಲ್ಲಿ ಎತ್ತಿದ ಕೈ. ಇಂದು ಆತನಿಗೆ ಸುಮ್ಮನೇ ಅಭಿಮಾನಿಗಳಿಲ್ಲ. ಅವನು ಮಾಡುವ ದಾನ ಧರ್ಮ, ಒಳ್ಳೆಯ ಮನಸ್ಸಿನಿಂದಾಗಿ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments