Webdunia - Bharat's app for daily news and videos

Install App

ಲಾಕ್ ಡೌನ್ ಬಗ್ಗೆ ಸರ್ಕಾರದ ವಿರುದ್ದ ಹರಿಹಾಯ್ದ ನಿರ್ಮಾಪಕ ಕೆ ಮಂಜು

Webdunia
ಮಂಗಳವಾರ, 27 ಏಪ್ರಿಲ್ 2021 (09:57 IST)
ಬೆಂಗಳೂರು: ಥಿಯೇಟರ್ ವಿಚಾರದಲ್ಲಿ ಸರ್ಕಾರದ ವಿರುದ್ದ ಟೊಂಕಕಟ್ಟಿದ್ದ ನಿರ್ಮಾಪಕ ಕೆ ಮಂಜು ಮತ್ತೆ ಲಾಕ್ ಡೌನ್ ಘೋಷಿಸಿರುವುದಕ್ಕೆ ಸಿಡಿದೆದ್ದಿದ್ದಾರೆ.


ಲಾಕ್ ಡೌನ್ ಮಾಡಿದರೆ ನಿರ್ಮಾಪಕರ ಗೋಳು ಕೇಳೋರು ಯಾರು? ನಮಗೆ ಬೇರೆ ವ್ಯವಸ್ಥೆ ಮಾಡಿಕೊಡಿ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕಳೆದ ಬಾರಿ ಲಾಕ್ ಡೌನ್ ಮಾಡಿದಾಗ 300-400 ಕೋಟಿ ನಷ್ಟವಾಗಿದೆ. ಚಿತ್ರಮಂದಿರದ ಟ್ಯಾಕ್ಸ್, ಕರೆಂಟ್ ಬಿಲ್, ವಾಟರ್ ಬಿಲ್ ಎಲ್ಲಾ ಮನ್ನಾ ಮಾಡಲಿ. ಇದುವರೆಗೆ ಸರ್ಕಾರ ಚಿತ್ರರಂಗದ ಬಗ್ಗೆ ಏನೂ ಕ್ರಮ ಕೈಗೊಂಡಿಲ್ಲ. ಈಗ ಮತ್ತೆ ಏಕ್ ದಮ್ ಲಾಕ್ ಡೌನ್ ಮಾಡಿದ್ದಾರೆ. ಹೀಗೆ ಆದರೆ ನಾವು ನಿರ್ಮಾಪಕರು ಏನು ಮಾಡಬೇಕು? ನಾವು ಸಿನಿಮಾ ಮಾಡೋದು ಹೇಗೆ? ಹಣವಿಲ್ಲ, ಚಿತ್ರ ಮಂದಿರಗಳಿಲ್ಲ ಎಂದರೆ ಶೂಟಿಂಗ್ ಮಾಡೋದು ಹೇಗೆ? ತಲೆಕೆಟ್ಟು ಹೋಗಿದೆ ಎಂದು ನಿರ್ಮಾಪಕ ಕೆ ಮಂಜು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments