Webdunia - Bharat's app for daily news and videos

Install App

ಲಾಕ್ ಡೌನ್ ಬಗ್ಗೆ ಸರ್ಕಾರದ ವಿರುದ್ದ ಹರಿಹಾಯ್ದ ನಿರ್ಮಾಪಕ ಕೆ ಮಂಜು

Webdunia
ಮಂಗಳವಾರ, 27 ಏಪ್ರಿಲ್ 2021 (09:57 IST)
ಬೆಂಗಳೂರು: ಥಿಯೇಟರ್ ವಿಚಾರದಲ್ಲಿ ಸರ್ಕಾರದ ವಿರುದ್ದ ಟೊಂಕಕಟ್ಟಿದ್ದ ನಿರ್ಮಾಪಕ ಕೆ ಮಂಜು ಮತ್ತೆ ಲಾಕ್ ಡೌನ್ ಘೋಷಿಸಿರುವುದಕ್ಕೆ ಸಿಡಿದೆದ್ದಿದ್ದಾರೆ.


ಲಾಕ್ ಡೌನ್ ಮಾಡಿದರೆ ನಿರ್ಮಾಪಕರ ಗೋಳು ಕೇಳೋರು ಯಾರು? ನಮಗೆ ಬೇರೆ ವ್ಯವಸ್ಥೆ ಮಾಡಿಕೊಡಿ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕಳೆದ ಬಾರಿ ಲಾಕ್ ಡೌನ್ ಮಾಡಿದಾಗ 300-400 ಕೋಟಿ ನಷ್ಟವಾಗಿದೆ. ಚಿತ್ರಮಂದಿರದ ಟ್ಯಾಕ್ಸ್, ಕರೆಂಟ್ ಬಿಲ್, ವಾಟರ್ ಬಿಲ್ ಎಲ್ಲಾ ಮನ್ನಾ ಮಾಡಲಿ. ಇದುವರೆಗೆ ಸರ್ಕಾರ ಚಿತ್ರರಂಗದ ಬಗ್ಗೆ ಏನೂ ಕ್ರಮ ಕೈಗೊಂಡಿಲ್ಲ. ಈಗ ಮತ್ತೆ ಏಕ್ ದಮ್ ಲಾಕ್ ಡೌನ್ ಮಾಡಿದ್ದಾರೆ. ಹೀಗೆ ಆದರೆ ನಾವು ನಿರ್ಮಾಪಕರು ಏನು ಮಾಡಬೇಕು? ನಾವು ಸಿನಿಮಾ ಮಾಡೋದು ಹೇಗೆ? ಹಣವಿಲ್ಲ, ಚಿತ್ರ ಮಂದಿರಗಳಿಲ್ಲ ಎಂದರೆ ಶೂಟಿಂಗ್ ಮಾಡೋದು ಹೇಗೆ? ತಲೆಕೆಟ್ಟು ಹೋಗಿದೆ ಎಂದು ನಿರ್ಮಾಪಕ ಕೆ ಮಂಜು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments