Webdunia - Bharat's app for daily news and videos

Install App

ಕನ್ನಡ ಚಿತ್ರರಂಗದ ನಿರ್ಮಾಪಕ ಎಂ.ಭಕ್ತವತ್ಸಲಂ ಇನ್ನಿಲ್ಲ

Webdunia
ಸೋಮವಾರ, 6 ಆಗಸ್ಟ್ 2018 (07:52 IST)
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಭಕ್ತವತ್ಸಲಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕರಾಗಿ ಗುರುತಿಸಿಕೊಂಡಿದ್ದ ಭಕ್ತವತ್ಸಲಂ, 1971 ರಲ್ಲಿ 'ಸಂಪೂರ್ಣ ರಾಮಾಯಣ' ಸಿನಿಮಾ ನಿರ್ಮಾಣ ಮಾಡಿದ್ದರು. ಎಂ.ಎಸ್.ಸತ್ಯು ನಿರ್ದೇಶಿಸಿ ಅನಂತ್‍ನಾಗ್, ಬಿ.ವಿ. ಕಾರಂತ್ ನಟಿಸಿದ್ದ ಕನ್ನೇಶ್ವರರಾಮ ಸೇರಿದಂತೆ ಹಲವಾರು ಚಿತ್ರಗಳಿಗೆ ಬಂಡವಾಳ ಹಾಕಿದ್ದರು.


ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿಯಲ್ಲಿ ಸುಮಾರು 7 ವರ್ಷಗಳ ಕಾಲ ಅಧ್ಯಕ್ಷರಾಗಿದ್ದ ಇವರು ಸೌತ್ ಇಂಡಿಯಾನ್ ಫಿಲಂ ಚೇಂಬರ್ ಅಧ್ಯಕ್ಷರಾಗಿದ್ದರು. ಜತೆಗೆ ಫಿಲಂ ಫೆಡರೇಷನ್ ಇಂಡಿಯಾಗೆ ಆಯ್ಕೆಯಾದ ಅತ್ಯಂತ ಕಿರಿಯ ಅಧ್ಯಕ್ಷ ಎನಿಸಿಕೊಂಡಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments