Webdunia - Bharat's app for daily news and videos

Install App

ನಟ ರವಿಚಂದ್ರನ್ ಭೇಟಿಯಾದ ಎಂಎನ್ ಕುಮಾರ್, ಮುಂದೆ ಸುದೀಪ್ ಸರದಿ?

Webdunia
ಬುಧವಾರ, 19 ಜುಲೈ 2023 (16:04 IST)
Photo Courtesy: Twitter
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ನಿರ್ಮಾಪಕ ಎಂಎನ್ ಕುಮಾರ್ ನಡುವೆ ಎದ್ದಿರುವ ವಿವಾದ ಬಗೆಹರಿಸಲು ಕ್ರೇಜಿಸ್ಟಾರ್ ರವಿಚಂದ್ರನ್ ಮಧ‍್ಯಸ್ಥಿಕೆ ವಹಿಸಿದ್ದಾರೆ.

ಇಂದು ಎಂಎನ್ ಕುಮಾರ್ ಕೆಲವು ದಾಖಲೆ ಪತ್ರಗಳೊಂದಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ನಿವಾಸಕ್ಕೆ ಭೇಟಿ ನೀಡಿ ತಮ್ಮ ಪಾಲಿನ ವಿಚಾರಗಳನ್ನು ಅವರ ಎದುರು ಹೇಳಿಕೊಂಡಿದ್ದಾರೆ.

ಬಳಿಕ ಮಾಧ‍್ಯಮಗಳ ಮುಂದೆ ಮಾತನಾಡಿರುವ ರವಿಚಂದ್ರನ್, ಎಲ್ಲಾ ಒಳ್ಳೆ ರೀತಿಯಲ್ಲಿ ಮುಗಿಯಲಿ ಎಂಬುದು ನನ್ನ ಆಶಯ. ನಾನು ಈಗ ಕುಮಾರ್ ಕತೆ ಕೇಳಿದ್ದೇನೆ. ಅವರದ್ದು ಸುಮಾರು 20 ವರ್ಷಗಳ ವಿಚಾರವಿದೆ. ಅವರ ವರ್ಷನ್ ಅವರು ಹೇಳಿದ್ದಾರೆ. ಇನ್ನು, ಸುದೀಪ್ ವಿಚಾರವನ್ನು ಕೇಳುತ್ತೇನೆ. ಒಂದೋ ನಾನೇ ಸುದೀಪ್ ಭೇಟಿಯಾಗುತ್ತೇನೆ. ಇಲ್ಲಾ ಸುದೀಪ್ ನ್ನು ಇಲ್ಲಿಗೆ ಕರೆಸುತ್ತೇನೆ. ಇಬ್ಬರೂ ನನ್ನ ಮಾತಿಗೆ ಒಪ್ಪುವುದಾದರೆ ಮಾತ್ರ ನಾನು ಈ ವಿಚಾರದಲ್ಲಿ ಮಧ‍್ಯಸ್ಥಿಕೆ ವಹಿಸುತ್ತೇನೆ. ಇಲ್ಲದೇ ಹೋದರೆ ಈ ವಿಚಾರದಲ್ಲಿ ನಾನು ತಲೆ ಹಾಕಲ್ಲ’ ಎಂದು ಖಡಕ್ ಆಗಿ ಹೇಳಿದ್ದಾರೆ. ಹೀಗಾಗಿ ಈಗ ಕುಮಾರ್ ಅವರ ವಾದ ಕೇಳಿರುವ ರವಿಚಂದ್ರನ್ ಮುಂದೆ ಸುದೀಪ್ ರನ್ನು ಭೇಟಿಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments