Webdunia - Bharat's app for daily news and videos

Install App

ಕಾಲ್ ಶೀಟ್ ಕೊಡ್ತಾ ಇಲ್ಲ: ಕಿಚ್ಚ ಸುದೀಪ್ ವಿರುದ್ಧ ನಿರ್ಮಾಪಕ ಎನ್.ಕುಮಾರ್ ಆರೋಪ

Webdunia
ಸೋಮವಾರ, 3 ಜುಲೈ 2023 (16:14 IST)
ಬೆಂಗಳೂರು: ಕಿಚ್ಚ ಸುದೀಪ್ ಕಿಚ್ಚ46 ಸಿನಿಮಾ ಅನೌನ್ಸ್ ಮಾಡುತ್ತಿದ್ದಂತೇ ನಿರ್ಮಾಪಕ ಎನ್.ಕುಮಾರ್ ಅವರ ಮೇಲೆ ಗಂಭೀರ ಆರೋಪ ಹೊರಿಸಿದ್ದಾರೆ.

ಕಿಚ್ಚ ಸುದೀಪ್ ಜೊತೆ ಮಾಣಿಕ್ಯ, ಶಾಂತಿ ನಿವಾಸ, ಮೈ ಆಟೋಗ್ರಾಫ್ ನಂತಹ ಸೂಪರ್ ಹಿಟ್ ಸಿನಿಮಾಗಳನ್ನು ಮಾಡಿದ್ದ ಎನ್. ಕುಮಾರ್ ಈಗ ಹೊಸ ಸಿನಿಮಾಗೆ ಮುಂಗಡ ಪಡೆದು ಕಾಲ್ ಶೀಟ್ ಕೊಡುತ್ತಿಲ್ಲ ಎಂದು ಆರೋಪ ಹೊರಿಸಿದ್ದಾರೆ.

ಈ ಮೊದಲು ಎನ್. ಕುಮಾರ್ ಕಷ್ಟದಲ್ಲಿದ್ದಾಗ ಕೈ ಹಿಡಿದವರು ಸುದೀಪ್. ಸುದೀಪ್ ಸಹಾಯದಿಂದಲೇ ಮಾಣಿಕ್ಯ ಸಿನಿಮಾ ಹೊರಬಂದಿತ್ತು ಎನ್ನಲಾಗಿದೆ. ಆದರೆ ಈಗ ಅದೇ ಕುಮಾರ್ ಸುದೀಪ್ ಕಾಲ್ ಶೀಟ್ ಕೊಡುತ್ತಿಲ್ಲ ಎಂದು ಪತ್ರಿಕಾಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ಸುದೀಪ್ ವಿಕ್ರಾಂತ್ ರೋಣ ಬಳಿಕ ನನ್ನ ಜೊತೆ ಸಿನಿಮಾ ಮಾಡುವುದಾಗಿ ಹೇಳಿದ್ದರು. ಆದರೆ ಕಾಲ್ ಶೀಟ್ ಕೊಡದೇ ಸತಾಯಿಸಿದ್ದಾರೆ. ಈಗ ಬೇರೊಂದು ಸಿನಿಮಾ ಘೋಷಿಸಿದ್ದಾರೆ ಎಂದು ಕುಮಾರ್ ಆರೋಪಿಸಿದ್ದಾರೆ. ಇದಕ್ಕೆ ಸುದೀಪ್ ಯಾವ ರೀತಿ ಉತ್ತರಿಸುತ್ತಾರೆ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments