Webdunia - Bharat's app for daily news and videos

Install App

ನಿರ್ದೇಶಕ ಪ್ರೇಮ್ ವಿರುದ್ಧ ವಂಚನೆ ಆರೋಪ ಮಾಡಿದ ನಿರ್ಮಾಪಕ ಶ್ರೀನಿವಾಸ್

Webdunia
ಬುಧವಾರ, 21 ನವೆಂಬರ್ 2018 (08:26 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪ್ರೇಮ್ ವಿರುದ್ಧ ನಿರ್ಮಾಪಕ ಶ್ರೀನಿವಾಸ್ ವಂಚನೆ ಆರೋಪ ಮಾಡಿದ್ದಾರೆ.


ನಗರದಲ್ಲಿ ನಡೆದ ತಾರಕಾಸುರ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀನಿವಾಸ್,’ ಅವರು ಜೋಗಿ ಪ್ರೇಮ್ ಅಲ್ಲ ಟೋಪಿ ಪ್ರೇಮ್. ನಿರ್ದೇಶಕ ಪ್ರೇಮ್ ನನ್ನ ಬಳಿ ಸಿನಿಮಾ ಮಾಡುತ್ತೇನೆ ಎಂದು ಹೇಳಿ 9 ವರ್ಷದ ಹಿಂದೇ 10 ಲಕ್ಷ ರೂ. ಮುಂಗಡ ಹಣ ಪಡೆದುಕೊಂಡಿದ್ದರು. ಆದರೆ ಇನ್ನು ಹಣ ನೀಡದೆ ಅದೇ ಟೋಪಿ ಹಾಕಿಕೊಂಡು ಓಡಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


ಜೋಗಿ ಸಿನಿಮಾ ವೇಳೆಯೇ 72 ಲಕ್ಷ ರೂ. ನೀಡಿ ನಾನು ಅವರ ಸಿನಿಮಾದ ತೆಲುಗು ಭಾಷೆಯ ರೈಟ್ಸ್ ಪಡೆದೆ. ಬಳಿಕ ಅವರೊಂದಿಗೆ ಸಿನಿಮಾ ಮಾಡಲು ಹಣ ನೀಡಿದ್ದೆ. ಇತ್ತೀಚಿಗೆ ನನ್ನ ಆರೋಗ್ಯ ಸರಿ ಇಲ್ಲದ ಕಾರಣ ಅವರ ಬಳಿ ಹಣ ಕೇಳಲು ಮನೆಗೆ ತೆರಳಿದ್ದೆ. ಆಗ 2.50 ಲಕ್ಷ ರೂ. ನೀಡಿದರು. ಆದರೆ ಮುಂದಿನ ದಿನಗಳಲ್ಲಿ ಬಾಕಿ ಹಣ ಕೇಳಿದರೆ ನೀಡಿಲ್ಲ. ಅಷ್ಟೇ ಅಲ್ಲದೇ ಹಣ ಕೊಡುತ್ತೇನೆ ಎಂದು ಹೇಳಿಕೊಂಡು ಬರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments