Webdunia - Bharat's app for daily news and videos

Install App

ಅಡ್ವಾನ್ಸ್ ತೆಗೆದುಕೊಂಡು ಕೈ ಎತ್ತಿದ್ರಾ ತಮಿಳು ನಟ ಧನುಷ್? ನಿಷೇಧದ ಭೀತಿಯಲ್ಲಿ ನಟ

Webdunia
ಭಾನುವಾರ, 2 ಜುಲೈ 2023 (20:17 IST)
Photo Courtesy: Twitter
ಚೆನ್ನೈ: ತಮಿಳು ಸ್ಟಾರ್ ನಟ ಧನುಷ್ ವಿರುದ್ಧ ನಿರ್ಮಾಪಕರ ಸಂಘ ಸಿಡಿದೆದ್ದಿದೆ. ತಮಿಳು ಚಿತ್ರರಂಗದಿಂದ ನಿಷೇಧ ಹೇರುವ ಎಚ್ಚರಿಕೆ ನೀಡಿದ್ದಾರೆ. ಅಷ್ಟಕ್ಕೂ ಇದಕ್ಕೆ ಕಾರಣವೇನು?

ಧನುಷ್ ಗೆ ಕೇವಲ ತಮಿಳು ಮಾತ್ರವಲ್ಲ ಪರಭಾಷೆಗಳಲ್ಲೂ ಬೇಡಿಕೆಯಿದೆ. ಹಾಲಿವುಡ್ ನಲ್ಲೂ ನಟಿಸಿದ ಖ್ಯಾತಿ ಅವರದ್ದು. ಆದರೆ ಇತ್ತೀಚೆಗೆ ತಮಿಳು ನಿರ್ಮಾಪಕರೊಬ್ಬರಿಂದ ಅಡ್ವಾನ್ಸ್ ಪಡೆದು ಇದೀಗ ಡೇಟ್ಸ್ ಕೊಡದೇ ಸತಾಯಿಸುತ್ತಿದ್ದಾರೆ ಎನ್ನಲಾಗಿದೆ.

ಅತ್ತ ಡೇಟ್ಸ್ ಕೊಡಲ್ಲ, ಇತ್ತ ಮುಂಗಡವನ್ನೂ ಮರಳಿಸದೇ ಸತಾಯಿಸುತ್ತಿದ್ದಾರೆ ಎಂದು ನಿರ್ಮಾಪಕರ ಸಂಘಕ್ಕೆ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಬ್ಯಾನ್ ಎಚ್ಚರಿಕೆ ನೀಡಿ ಧನುಷ್ ಗೆ ನೋಟಿಸ್ ನೀಡಲಾಗಿದೆ. ಇದಕ್ಕೆ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments