Webdunia - Bharat's app for daily news and videos

Install App

ಪಬ್ ಕೇಸ್: ಬೇಕೆಂದೇ ದರ್ಶನ್ ರನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ?

Krishnaveni K
ಶನಿವಾರ, 13 ಜನವರಿ 2024 (10:12 IST)
ಬೆಂಗಳೂರು: ಕಾಟೇರ ಸಕ್ಸಸ್ ಬಳಿಕ ಬೆಂಗಳೂರಿನ ಪಬ್ ಒಂದರಲ್ಲಿ ರಾತ್ರಿಯಿಡೀ ಪಾರ್ಟಿ ಮಾಡಿದ ಆರೋಪಕ್ಕೊಳಗಾದ ಸೆಲೆಬ್ರಿಟಿಗಳು ನಿನ್ನೆ ಪೊಲೀಸ್ ವಿಚಾರಣೆಗೆ ಹಾಜರಾದರು.

ಆದರೆ ಪೊಲೀಸರ ಮುಂದೆ ದರ್ಶನ್ ಮತ್ತು ಇತರರು ನೀಡಿದ ಹೇಳಿಕೆಗೂ ಪೊಲೀಸರ ಆರೋಪಗಳಿಗೂ ಹೊಂದಿಕೆಯೇ ಆಗುತ್ತಿಲ್ಲ. ಹೀಗಾಗಿ ದರ್ಶನ್ ರನ್ನು ಬೇಕೆಂದೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರ ಪರ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಪಬ್ ನಲ್ಲಿ ಮದ್ಯ ಸರಬರಾಜು ನಡೆಯುತ್ತಿತ್ತು. ರಾತ್ರಿಯಿಡೀ ಪಾರ್ಟಿ ಮಾಡಲಾಗುತ್ತಿತ್ತು. ಪೊಲೀಸರು ಬಂದು ಎಚ್ಚರಿಕೆ ನೀಡಿದ್ದರು ಎಂದೆಲ್ಲಾ ವರದಿಯಲ್ಲಿ ಉಲ್ಲೇಖಿಸಿದ್ದರು.

ಆದರೆ ದರ್ಶನ್ ಮತ್ತು ಇತರೆ ನಟರು ನಿನ್ನೆ ವಿಚಾರಣೆ ವೇಳೆ ನಾವು ಮದ್ಯ ಸೇವಿಸಿರಲಿಲ್ಲ. ಊಟ ಮಾಡಲು ಹೋಗಿದ್ದೆವಷ್ಟೆ. ಅಲ್ಲಿಗೆ ಯಾವ ಪೊಲೀಸರೂ ಬಂದಿರಲಿಲ್ಲ ಎಂದಿದ್ದಾರೆ. ಹೀಗಾಗಿ ನಟರ ಹೇಳಿಕೆ ಮತ್ತು ಪೊಲೀಸರ ಆರೋಪಕ್ಕೆ ಹೊಂದಿಕೆಯೇ ಆಗುತ್ತಿಲ್ಲ.

ಹೀಗಾಗಿ ದರ್ಶನ್ ಪರ ವಕೀಲರು ಮಾಧ್ಯಮಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಬೇಕೆಂದೇ ದರ್ಶನ್ ರನ್ನು ಸಣ್ಣ ಪುಟ್ಟ ವಿಚಾರಕ್ಕೆಲ್ಲಾ ಎಳೆದು ತರಲಾಗುತ್ತಿದೆ. ಯಾರೋ ಅವರಿಗೆ ಆಗದವರು ಬೇಕೆಂದೇ ಈ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ಮುಂದಿನ ಸುದ್ದಿ
Show comments