Webdunia - Bharat's app for daily news and videos

Install App

ಪಬ್ ಕೇಸ್: ಬೇಕೆಂದೇ ದರ್ಶನ್ ರನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ?

Krishnaveni K
ಶನಿವಾರ, 13 ಜನವರಿ 2024 (10:12 IST)
ಬೆಂಗಳೂರು: ಕಾಟೇರ ಸಕ್ಸಸ್ ಬಳಿಕ ಬೆಂಗಳೂರಿನ ಪಬ್ ಒಂದರಲ್ಲಿ ರಾತ್ರಿಯಿಡೀ ಪಾರ್ಟಿ ಮಾಡಿದ ಆರೋಪಕ್ಕೊಳಗಾದ ಸೆಲೆಬ್ರಿಟಿಗಳು ನಿನ್ನೆ ಪೊಲೀಸ್ ವಿಚಾರಣೆಗೆ ಹಾಜರಾದರು.

ಆದರೆ ಪೊಲೀಸರ ಮುಂದೆ ದರ್ಶನ್ ಮತ್ತು ಇತರರು ನೀಡಿದ ಹೇಳಿಕೆಗೂ ಪೊಲೀಸರ ಆರೋಪಗಳಿಗೂ ಹೊಂದಿಕೆಯೇ ಆಗುತ್ತಿಲ್ಲ. ಹೀಗಾಗಿ ದರ್ಶನ್ ರನ್ನು ಬೇಕೆಂದೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರ ಪರ ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಪಬ್ ನಲ್ಲಿ ಮದ್ಯ ಸರಬರಾಜು ನಡೆಯುತ್ತಿತ್ತು. ರಾತ್ರಿಯಿಡೀ ಪಾರ್ಟಿ ಮಾಡಲಾಗುತ್ತಿತ್ತು. ಪೊಲೀಸರು ಬಂದು ಎಚ್ಚರಿಕೆ ನೀಡಿದ್ದರು ಎಂದೆಲ್ಲಾ ವರದಿಯಲ್ಲಿ ಉಲ್ಲೇಖಿಸಿದ್ದರು.

ಆದರೆ ದರ್ಶನ್ ಮತ್ತು ಇತರೆ ನಟರು ನಿನ್ನೆ ವಿಚಾರಣೆ ವೇಳೆ ನಾವು ಮದ್ಯ ಸೇವಿಸಿರಲಿಲ್ಲ. ಊಟ ಮಾಡಲು ಹೋಗಿದ್ದೆವಷ್ಟೆ. ಅಲ್ಲಿಗೆ ಯಾವ ಪೊಲೀಸರೂ ಬಂದಿರಲಿಲ್ಲ ಎಂದಿದ್ದಾರೆ. ಹೀಗಾಗಿ ನಟರ ಹೇಳಿಕೆ ಮತ್ತು ಪೊಲೀಸರ ಆರೋಪಕ್ಕೆ ಹೊಂದಿಕೆಯೇ ಆಗುತ್ತಿಲ್ಲ.

ಹೀಗಾಗಿ ದರ್ಶನ್ ಪರ ವಕೀಲರು ಮಾಧ್ಯಮಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಬೇಕೆಂದೇ ದರ್ಶನ್ ರನ್ನು ಸಣ್ಣ ಪುಟ್ಟ ವಿಚಾರಕ್ಕೆಲ್ಲಾ ಎಳೆದು ತರಲಾಗುತ್ತಿದೆ. ಯಾರೋ ಅವರಿಗೆ ಆಗದವರು ಬೇಕೆಂದೇ ಈ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments