Select Your Language

Notifications

webdunia
webdunia
webdunia
webdunia

ಹಾಲು-ತುಪ್ಪ ಮುಗಿದ ನಂತರ ಸ್ಟುಡಿಯೋಗೆ ಸಾರ್ವಜನಿಕರಿಗೆ ಪ್ರವೇಶ

ಹಾಲು-ತುಪ್ಪ ಮುಗಿದ ನಂತರ ಸ್ಟುಡಿಯೋಗೆ ಸಾರ್ವಜನಿಕರಿಗೆ ಪ್ರವೇಶ
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2021 (10:01 IST)
ಸರ್ಕಾರ ಉತ್ತಮವಾದ ಸಹಕಾರ ನೀಡಿದ್ದಕ್ಕೆ ಧನ್ಯವಾದಗಳು. ಅಚ್ಚುಕಟ್ಟಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಹಾಲು-ತುಪ್ಪ ಕಾರ್ಯ ಮುಗಿಯುವವರೆಗೆ ಸಾರ್ವಜನಿಕರಿಗೆ ಕಂಠೀರವ ಸ್ಟುಡಿಯೋಗೆ ಪ್ರವೇಶವಿಲ್ಲ. ಆದಷ್ಟು ಬೇಗ ಸಾರ್ವಜನಿಕರಿಗೆ ಅವಕಾಶ ನೀಡುತ್ತೇವೆ. ಅಪ್ಪು ನೋಡುವುದಕ್ಕೆ ನಿಮಗೆ ಅವಕಾಶ ಮಾಡಿಕೊಡ್ತೇವೆ. ಅಪ್ಪು ಎಲ್ಲರ ಮನದಲ್ಲಿಯೂ ಇರುತ್ತಾನೆ ಎಂದು ಶಿವರಾಜ್ ಕುಮಾರ್ ನುಡಿದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಂಠೀರವ ಸ್ಟುಡಿಯೋ ಸುತ್ತಮುತ್ತ ಸೆಕ್ಷನ್ 144 !