Webdunia - Bharat's app for daily news and videos

Install App

ಪುನೀತ್ ಪುಣ್ಯ ಸ್ಮರಣೆ : ಸಾರ್ವಜನಿಕರಿಗೆ ಪ್ರವೇಶ ಯಾವಾಗ?

Webdunia
ಸೋಮವಾರ, 8 ನವೆಂಬರ್ 2021 (07:22 IST)
ನಟ ಪುನೀತ್ ರಾಜ್ಕುಮಾರ್ ನಿಧನರಾಗಿ 11 ದಿನ ಆಗಿದೆ. ಈ ಹಿನ್ನೆಲೆಯಲ್ಲಿ ಇಂದು (ನ.8) ಅವರ ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ.
11ನೇ ದಿನದ ಪೂಜೆಯಲ್ಲಿ ಅಪ್ಪು ಕುಟುಂಬದವರು ಭಾಗಿ ಆಗಿದ್ದಾರೆ.
12 ಗಂಟೆವರೆಗೆ ಸಾರ್ವಜನಿಕರಿಗೆ ನೋ ಎಂಟ್ರಿ
ಪ್ರತಿದಿನ ಅಪಾರ ಸಂಖ್ಯೆಯ ಅಭಿಮಾನಿಗಳು ಅಪ್ಪು ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಜನರು ಕಿಲೋ ಮೀಟರ್ಗಟ್ಟಲೆ ಉದ್ದದ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ದಿನವೂ ಕಂಡು ಬರುತ್ತಿದೆ. ಇಂದು 11ನೇ ದಿನದ ಕಾರ್ಯವಾದ್ದರಿಂದ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬರುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನ 12 ಗಂಟೆಯವರೆಗೆ ಕಂಠೀರವ ಸ್ಟುಡಿಯೋ ಆವರಣದೊಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 12 ಗಂಟೆ ಬಳಿಕ ಅಪ್ಪು ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಅವಕಾಶ ಸಿಗಲಿದೆ. ಮಂಗಳವಾರ (ನ.9) ಅರಮನೆ ಮೈದಾನದಲ್ಲಿ ಅನ್ನ ಸಂತರ್ಪಣೆ ಮಾಡಲಾಗುವುದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments