Webdunia - Bharat's app for daily news and videos

Install App

ಶೂಟಿಂಗ್ ಗಾಗಿ ತೆರಳುತ್ತಿದ್ದ ಪುನೀತ್ ರಾಜ್ ಕುಮಾರ್ ಮಾರ್ಗಮಧ್ಯದಲ್ಲಿ ಅತ್ತಿಗುಂಡಿ ಗ್ರಾಮಕ್ಕೆ ಹೋಗಿದ್ಯಾಕೆ ಗೊತ್ತಾ?

Webdunia
ಶುಕ್ರವಾರ, 9 ನವೆಂಬರ್ 2018 (09:16 IST)
ಬೆಂಗಳೂರು : ಶೂಟಿಂಗ್ ಗಾಗಿ ತೆರಳುತ್ತಿದ್ದ ಸ್ಯಾಂಡಲ್ ವುಡ್ ನ ಸ್ಟಾರ್ ನಟ ಪುನೀತ್ ರಾಜ್ ಕುಮಾರ್ ಅವರು ಮಾರ್ಗಮಧ್ಯದಲ್ಲಿ ಬಂದ ಅತ್ತಿಗುಂಡಿ ಗ್ರಾಮದಲ್ಲಿ ಇಳಿದು ಇಡೀ ಗ್ರಾಮವನ್ನು ಸುತ್ತಿದ್ದಾರಂತೆ.


ಪುನೀತ್ ಅವರು ಈರೀತಿ ಮಾಡಲು ಕಾರಣವೇನು? ಅವರಿಗೂ ಆ ಗ್ರಾಮಕ್ಕೂ ಏನು ನಂಟು? ಎಂಬ ಪ್ರಶ್ನೆ ಹಲವರಲ್ಲಿ ಮೂಡಿರಬಹುದು. ಇದಕ್ಕೆ ಕಾರಣ ಇಲ್ಲಿದೆ ನೋಡಿ. ಪುನೀತ್ ಬಾಲನಟನಾಗಿ ನಟಿಸಿದ 1985ರಲ್ಲಿ ಬಿಡುಗಡೆಗೊಂಡ ನ್ಯಾಷನಲ್ ಅವಾರ್ಡ್ ಪಡೆದ ‘ಬೆಟ್ಟದ ಹೂ’  ಚಿತ್ರದ ಶೂಟಿಂಗ್ ನಡೆದಿದ್ದು ಚಿಕ್ಕಮಗಳೂರಿನ ಅತ್ತಿಗುಂಡಿ ಎನ್ನುವ ಈ ಪುಟ್ಟ ಗ್ರಾಮದಲ್ಲಿ.
ಆದಕಾರಣ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿಲು ಕಾರಿನಿಂದ ಕೆಳಗಿಳಿದು ಪುಟ್ಟ ಮಕ್ಕಳಂತೆ ಇಡೀ ಗ್ರಾಮದಲ್ಲಿ ಸುತ್ತಾಡಿ, ತಾವು ಶೂಟಿಂಗ್ ನಡೆದ ಸ್ಥಳಗಳನ್ನು ನೋಡಿ , ಆ ಗ್ರಾಮದ ಜನರ ಜತೆ ಮಾತನಾಡಿ, ಕಳೆದು ಹೋದ ಸುಂದರ ನೆನಪುಗಳನ್ನು ನೆನೆದು ಸಂತಸ ಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

ಮುಂದಿನ ಸುದ್ದಿ
Show comments