Webdunia - Bharat's app for daily news and videos

Install App

ಶೂಟಿಂಗ್ ಗಾಗಿ ತೆರಳುತ್ತಿದ್ದ ಪುನೀತ್ ರಾಜ್ ಕುಮಾರ್ ಮಾರ್ಗಮಧ್ಯದಲ್ಲಿ ಅತ್ತಿಗುಂಡಿ ಗ್ರಾಮಕ್ಕೆ ಹೋಗಿದ್ಯಾಕೆ ಗೊತ್ತಾ?

Webdunia
ಶುಕ್ರವಾರ, 9 ನವೆಂಬರ್ 2018 (09:16 IST)
ಬೆಂಗಳೂರು : ಶೂಟಿಂಗ್ ಗಾಗಿ ತೆರಳುತ್ತಿದ್ದ ಸ್ಯಾಂಡಲ್ ವುಡ್ ನ ಸ್ಟಾರ್ ನಟ ಪುನೀತ್ ರಾಜ್ ಕುಮಾರ್ ಅವರು ಮಾರ್ಗಮಧ್ಯದಲ್ಲಿ ಬಂದ ಅತ್ತಿಗುಂಡಿ ಗ್ರಾಮದಲ್ಲಿ ಇಳಿದು ಇಡೀ ಗ್ರಾಮವನ್ನು ಸುತ್ತಿದ್ದಾರಂತೆ.


ಪುನೀತ್ ಅವರು ಈರೀತಿ ಮಾಡಲು ಕಾರಣವೇನು? ಅವರಿಗೂ ಆ ಗ್ರಾಮಕ್ಕೂ ಏನು ನಂಟು? ಎಂಬ ಪ್ರಶ್ನೆ ಹಲವರಲ್ಲಿ ಮೂಡಿರಬಹುದು. ಇದಕ್ಕೆ ಕಾರಣ ಇಲ್ಲಿದೆ ನೋಡಿ. ಪುನೀತ್ ಬಾಲನಟನಾಗಿ ನಟಿಸಿದ 1985ರಲ್ಲಿ ಬಿಡುಗಡೆಗೊಂಡ ನ್ಯಾಷನಲ್ ಅವಾರ್ಡ್ ಪಡೆದ ‘ಬೆಟ್ಟದ ಹೂ’  ಚಿತ್ರದ ಶೂಟಿಂಗ್ ನಡೆದಿದ್ದು ಚಿಕ್ಕಮಗಳೂರಿನ ಅತ್ತಿಗುಂಡಿ ಎನ್ನುವ ಈ ಪುಟ್ಟ ಗ್ರಾಮದಲ್ಲಿ.
ಆದಕಾರಣ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿಲು ಕಾರಿನಿಂದ ಕೆಳಗಿಳಿದು ಪುಟ್ಟ ಮಕ್ಕಳಂತೆ ಇಡೀ ಗ್ರಾಮದಲ್ಲಿ ಸುತ್ತಾಡಿ, ತಾವು ಶೂಟಿಂಗ್ ನಡೆದ ಸ್ಥಳಗಳನ್ನು ನೋಡಿ , ಆ ಗ್ರಾಮದ ಜನರ ಜತೆ ಮಾತನಾಡಿ, ಕಳೆದು ಹೋದ ಸುಂದರ ನೆನಪುಗಳನ್ನು ನೆನೆದು ಸಂತಸ ಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments