Webdunia - Bharat's app for daily news and videos

Install App

ವಿಕ್ರಾಂತ್ ರೋಣನ ಜೊತೆ ಪುನೀತ್ ಕಟೌಟ್

Webdunia
ಶನಿವಾರ, 23 ಜುಲೈ 2022 (09:30 IST)
ಬೆಂಗಳೂರು: ಪವರ್ ‍ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ನಡುವೆ ಎಂಥಾ ಒಳ್ಳೆಯ ಸ್ನೇಹ ಸಂಬಂಧವಿತ್ತು ಎನ್ನುವುದು ಎಲ್ಲರಿಗೂ ಗೊತ್ತೇ ಇದೆ. ಪುನೀತ್ ತೀರಿಕೊಂಡಾಗ ಸುದೀಪ್ ಕಣ್ಣೀರು ಹಾಕಿದ್ದರು.
 

ಇದೀಗ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ಕ್ಷಣಗಣನೆ ಶುರುವಾಗಿದೆ. ಜುಲೈ 28 ರಂದು ಸಿನಿಮಾ ಬಿಡುಗಡೆಯಾಗಲಿದೆ. ಈ ಸಿನಿಮಾ ಪ್ರಚಾರಕ್ಕಾಗಿ ಸುದೀಪ್ ಅಭಿಮಾನಿಗಳು ಬೃಹತ್ ಕಟೌಟ್ ಇರಿಸುತ್ತಿದ್ದಾರೆ.

ಸಾಮಾನ್ಯವಾಗಿ ಆಯಾ ಸಿನಿಮಾದ ನಾಯಕನ ಕಟೌಟ್ ಮಾತ್ರ ಇಡಲಾಗುತ್ತದೆ. ಆದರೆ ಈ ಬಾರಿ ಸುದೀಪ್ ಕಟೌಟ್ ಜೊತೆಗೆ ಪುನೀತ್ ಕೂಡಾ ಇರುವ ಕಟೌಟ್ ಹಾಕಿಸಿ ಇಬ್ಬರ ನಡುವಿನ ಸ್ನೇಹ ಸ್ಮರಣೀಯಗೊಳಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments