Webdunia - Bharat's app for daily news and videos

Install App

ಏಪ್ರಿಲ್ ನಲ್ಲಿ ಜತೆಯಾಗಿ ಬರಲಿದ್ದಾರೆ ದರ್ಶನ್-ಪುನೀತ್!

Webdunia
ಮಂಗಳವಾರ, 18 ಫೆಬ್ರವರಿ 2020 (09:10 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತ್ ಡೇ ದಿನ ಪುನೀತ್ ರಾಜಕುಮಾರ್ ವಿಶ್ ಮಾಡಿದ್ದಕ್ಕೆ ದರ್ಶನ್ ಅಭಿಮಾನಿಯೊಬ್ಬರು ಮಾಡಿದ ಟ್ವೀಟ್ ಇಬ್ಬರ ಅಭಿಮಾನಿಗಳ ನಡುವೆ ಟ್ವೀಟ್ ವಾರ್ ಗೆ ಕಾರಣವಾಗಿತ್ತು.


ದರ್ಶನ್ ಥರಾ ಬೆಳೆಯಿರಿ ಎಂದು ಪುನೀತ್ ಗೆ ಅಭಿಮಾನಿಯೊಬ್ಬ ಟ್ವೀಟ್ ಮಾಡಿದ್ದು ಪುನೀತ್ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ ಇದೀಗ ಇಬ್ಬರೂ ಸ್ಟಾರ್ ನಟರೂ ಒಂದೇ ಸಮಯದಲ್ಲಿ ತೆರೆಗೆ ಬರಲು ಸಿದ್ಧರಾಗಿದ್ದಾರೆ.

ದರ್ಶನ್ ರಾಬರ್ಟ್ ಸಿನಿಮಾ ಬಿಡುಗಡೆಗಾಗಿ ಕಾಯುತ್ತಿದ್ದರೆ ಪುನೀತ್ ತಮ್ಮ ಯುವರತ್ನ ಬಿಡುಗಡೆಗೆ ಸಿದ್ಧರಾಗಿದ್ದಾರೆ. ಈಗಾಗಲೇ ಪುನೀತ್ ಯುವರತ್ನ ಏಪ್ರಿಲ್ ನಲ್ಲಿ ಬಿಡುಗಡೆಯಾಗುವುದಾಗಿ ಹೇಳಿದ್ದಾರೆ. ಇದೀಗ ದರ್ಶನ್ ಕೂಡಾ ರಾಬರ್ಟ್ ಸಿನಿಮಾ ಮಾರ್ಚ್ ಅಥವಾ ಏಪ್ರಿಲ್ ನಲ್ಲಿ ಬಿಡುಗಡೆಯಾಗುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲಿಗೆ ಇಬ್ಬರು ಸ್ಟಾರ್ ನಟರ ಸಿನಿಮಾಗಳು ಒಂದೇ ಸಮಯದಲ್ಲಿ ತೆರೆಗೆ ಬರುವುದು ಪಕ್ಕಾ ಆಗಿದೆ. ಆದರೆ ಇದೇ ವಿಚಾರದಲ್ಲಿ ಅಭಿಮಾನಿಗಳು ಮತ್ತೆ ಟ್ವೀಟ್ ಸಮರ ಮುಂದುವರಿಸಿದಿದ್ದರೆ ಸಾಕು ಎನ್ನುವುದೇ ನಮ್ಮ ಹಾರೈಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments