Webdunia - Bharat's app for daily news and videos

Install App

ಪುನೀತ ಪರ್ವ ನೋಡುತ್ತಿದ್ದ ಅಪ್ಪು ಅಭಿಮಾನಿ ಸಾವು

Webdunia
ಶನಿವಾರ, 22 ಅಕ್ಟೋಬರ್ 2022 (16:58 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಿನಿಮಾ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮವನ್ನು ನಿನ್ನೆ ಲಕ್ಷಾಂತರ ಅಭಿಮಾನಿಗಳು ಪ್ರತ್ಯಕ್ಷವಾಗಿ ಮತ್ತು ಟಿವಿ ಮೂಲಕ ವೀಕ್ಷಿಸಿದ್ದಾರೆ.

ಇದೇ ರೀತಿ ಅಪ್ಪು ಅಭಿಮಾನಿಯೊಬ್ಬರು ಪುನೀತ ಪರ್ವ ವೀಕ್ಷಣೆ ಮಾಡುತ್ತಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಅಪ್ಪು ಅಭಿಮಾನಿಯೊಬ್ಬರು ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಿಸುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿದ್ದು ಸಾವನ್ನಪ್ಪಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments