Webdunia - Bharat's app for daily news and videos

Install App

ಹೊಂಬಾಳೆ ಫಿಲಂಸ್ ವಿರುದ್ಧ ಅಪ್ಪು ಅಭಿಮಾನಿಗಳ ಆಕ್ರೋಶ

Webdunia
ಗುರುವಾರ, 27 ಅಕ್ಟೋಬರ್ 2022 (14:42 IST)
ಬೆಂಗಳೂರು: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಮೇಲೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ.

ಕಾರಣ, ನಾಳೆ ಪುನೀತ್ ರಾಜ್ ಕುಮಾರ್ ಕೊನೆಯ ಸಿನಿಮಾ ಗಂಧದ ಗುಡಿ ತೆರೆಗೆ ಬರುತ್ತಿದ್ದು, ಈ ಸಿನಿಮಾಗೆ ಹೆಚ್ಚು ಥಿಯೇಟರ್ ಸಿಗುತ್ತಿಲ್ಲ. ಇದಕ್ಕೆ ಹೊಂಬಾಳೆ ಫಿಲಂಸ್ ಒತ್ತಡ ಹಾಕುತ್ತಿದ್ದಾರೆ ಎಂದು ಶಿರಸಿಯಲ್ಲಿ ಅಪ್ಪು ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ ಇತ್ತೀಚೆಗೆ ಬಿಡುಗಡೆಯಾಗಿ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಿದೆ. ಆದರೆ ಈ ಸಿನಿಮಾಗಾಗಿ ಗಂಧದ ಗುಡಿಗೆ ಥಿಯೇಟರ್ ಸಿಗದಂತೆ ಮಾಡುತ್ತಿದ್ದಾರೆ ಎಂಬುದು ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ.


-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments