ಪುನೀತ್ ಅಭಿಮಾನಿಗಳ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ ಹಿಜಾಬ್ ಗಲಾಟೆ

Webdunia
ಬುಧವಾರ, 16 ಮಾರ್ಚ್ 2022 (16:56 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಒಂದೆಡೆಯಾದರೆ, ಅವರ ಕೊನೆಯ ಸಿನಿಮಾ ಜೇಮ್ಸ್ ಬಿಡುಗಡೆ ಸಮಯ. ನಾಳೆ ಈ ಎರಡೂ ಕಾರಣಕ್ಕೆ ಅಪ್ಪು ಅಭಿಮಾನಿಗಳು ಸಂಭ್ರಮಾಚರಣೆಗೆ ಯೋಜನೆ ಹಾಕಿಕೊಂಡಿದ್ದರು. ಆದರೆ ಅವರ ಆಸೆಗೆ ಈಗ ಹಿಜಾಬ್ ಗಲಾಟೆ ಕಡಿವಾಣ ಹಾಕಿದೆ.

ಜೇಮ್ಸ್ ರಿಲೀಸ್ ಆಗುತ್ತಿರುವ ಬೆಂಗಳೂರಿನ ಪ್ರಮುಖ ಥಿಯೇಟರ್ ಗಳಲ್ಲಿ ಪುನೀತ್ ಕಟೌಟ್ ಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಹಿಜಾಬ್ ಗಲಾಟೆಯಿಂದಾಗಿ ಸೆಕ್ಷನ್ 144 ಜಾರಿಯಲ್ಲಿದ್ದು, ಇಂತಹ ಆಚರಣೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ.

ಅದು ಸಾಲದೆಂಬಂತೆ ಗುಂಪು ಗುಂಪಾಗಿ ಸೇರಿ ಅದ್ಧೂರಿ ಆಚರಣೆ ಮಾಡುವಂತೆಯೂ ಇಲ್ಲ. ಹೀಗಾಗಿ ಪುನೀತ್ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ತನ್ನ ಮೈಮಾಟದ ಹಿಂದಿನ ರಹಸ್ಯ ಬಿಚ್ಚಿಟ್ಟ ತಮನ್ನಾ ಭಾಟಿಯಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಮುಂದಿನ ಸುದ್ದಿ
Show comments