Webdunia - Bharat's app for daily news and videos

Install App

ನಿಮಗೆ ಕಷ್ಟ ಬಂದಾಗ ಸಹಾಯ ಮಾಡಿದ್ದು ನಮ್ಮ ಸ್ಟಾರ್: ಪುನೀತ್ ಫ್ಯಾನ್ಸ್ ಆಕ್ರೋಶ

Webdunia
ಭಾನುವಾರ, 4 ಏಪ್ರಿಲ್ 2021 (09:16 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ಅವರ ಯುವರತ್ನ ತಂಡಕ್ಕೆ ಆದ ಅನ್ಯಾಯದ ವಿರುದ್ಧ ಅವರ ಅಭಿಮಾನಿಗಳೂ ಸಿಡಿದೆದ್ದಿದ್ದರು.


ಚಿತ್ರಮಂದಿರದಲ್ಲಿ ಶೇ.50 ಮಂದಿಗೆ ಮಾತ್ರ ಅವಕಾಶ ನೀಡುವುದಾಗಿ ದಿಡೀರ್ ಆಗಿ ಸರ್ಕಾರ ಘೋಷಣೆ ಮಾಡಿದ್ದರಿಂದ ಯುವರತ್ನ ತಂಡ ಸಾಕಷ್ಟು ನಷ್ಟ ಅನುಭವಿಸಿತ್ತು. ಗುರುವಾರವಷ್ಟೇ ಚಿತ್ರ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಎರಡೇ ದಿನಕ್ಕೆ ಸರ್ಕಾರ ಇಂತಹದ್ದೊಂದು ನಿರ್ಧಾರ ಕೈಗೊಂಡಿದ್ದರಿಂದ ಚಿತ್ರದ ಗಳಿಕೆ ಮೇಲೆ ಪರಿಣಾಮ ಬೀರಿತ್ತು. ಇದು ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಕೊರೋನಾ ಬಂದಾಗ ಪುನೀತ್ ಸರ್ಕಾರಕ್ಕೆ 50 ಲಕ್ಷ ರೂ.ಗಳ ದೇಣಿಗೆ ನೀಡಿ ದೊಡ್ಡತನ ಮೆರೆದಿದ್ದರು. ಆದರೆ ಅವರ ವಿಶಾಲ ಹೃದಯಕ್ಕೆ ಸರ್ಕಾರ ಕೊಟ್ಟ ಬಹುಮಾನ ಇದೇನಾ? ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದರು.  ಆದರೆ ಕೊನೆಗೂ ಯುವರತ್ನ ತಂಡದ ಒತ್ತಾಯಕ್ಕೆ ಮಣಿದು ಸರ್ಕಾರ ಮೂರು ದಿನಗಳ ವಿನಾಯ್ತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments