ಪುನೀತ್ ಸಾವಿನಲ್ಲೂ ಲಾಭ ಪಡೆದರಾ ರಜನೀಕಾಂತ್? ಅಪ್ಪು ಫ್ಯಾನ್ಸ್ ಗರಂ

Webdunia
ಗುರುವಾರ, 11 ನವೆಂಬರ್ 2021 (09:40 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಕೊನೆಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ಇದಕ್ಕೂ ಅಪ್ಪು ಅಭಿಮಾನಿಗಳು ಗರಂ ಆಗಿದ್ದಾರೆ.

ರಜನೀಕಾಂತ್ ಇಷ್ಟು ದಿನ ಪುನೀತ್ ಸಾವಿನ ಬಗ್ಗೆ ಒಂದೇ ಒಂದು ಹೇಳಿಕೆ ನೀಡದೇ ಇದ್ದಿದ್ದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಸಂತಾಪ ವ್ಯಕ್ತಪಡಿಸಿದ ಮೇಲೂ ಫ್ಯಾನ್ಸ್ ಗರಂ ಆಗಿದ್ದಾರೆ. ಅದಕ್ಕೆ ಕಾರಣವೇನು ಗೊತ್ತಾ?

ರಜನಿ ತಮ್ಮ ಪುತ್ರಿ ಐಶ್ವರ್ಯಳ ಹೂಟೆ ಆಪ್ ಮೂಲಕ ಪುನೀತ್ ಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  ಈ ಮೂಲಕ ಪುನೀತ್ ಸಾವಿಗೆ ಕಂಬನಿ ವ್ಯಕ್ತಪಡಿಸಿ ಮಗಳ ಆಪ್ ಗೆ ಪ್ರಚಾರ ಗಿಟ್ಟಿಸಿಕೊಂಡರು ಎಂದು ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments