ಕುತೂಹಲ ಕೆರಳಿಸಿದ ಪುನೀತ್, ಸಂತೋಷ್ ಆನಂದ್ ರಾಮ್, ಜಗ್ಗೇಶ್ ಭೇಟಿ

Webdunia
ಸೋಮವಾರ, 27 ಸೆಪ್ಟಂಬರ್ 2021 (17:07 IST)
ಬೆಂಗಳೂರು: ನವರಸನಾಯಕ ಜಗ್ಗೇಶ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಪರಸ್ಪರ ಭೇಟಿಯಾಗಿರುವುದು ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

Photo Courtesy: Twitter

ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ಯುವರತ್ನ ಮುಗಿಸಿ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮತ್ತೊಂದು ಹೊಸ ಪ್ರಾಜೆಕ್ಟ್ ನ್ನು ಮುಂದಿನ ವರ್ಷ ಆರಂಭಿಸುತ್ತಿದ್ದಾರೆ. ಜಗ್ಗೇಶ್ ಜೊತೆಗೆ ಇತ್ತೀಚೆಗೆ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಹೊಂಬಾಳೆ ಫಿಲಂಸ್ ‘ರಾಘವೇಂದ್ರ ಸ್ಟೋರ್ಸ್’ ಎಂಬ ಸಿನಿಮಾ ಮಾಡುತ್ತಿರುವ ಸುದ್ದಿ ಪ್ರಕಟಿಸಿತ್ತು.

ಇದೇ ವಿಚಾರವಾಗಿ ಈ ಮೂವರು ದಿಗ್ಗಜರು ಭೇಟಿಯಾಗಿದ್ದಾರಾ ಎಂಬ ಕುತೂಹಲ ಅಭಿಮಾನಿಗಳದ್ದು. ಇನ್ನು, ತಮ್ಮ ಭೇಟಿ ಸೌಹಾರ್ದಯುತವಾಗಿತ್ತು ಎಂದ ಜಗ್ಗೇಶ್, ಬಹಳ ದಿನಗಳ ನಂತರ ಯುವಮಿತ್ರರು ಆಕಸ್ಮಿಕವಾಗಿ ಸಿಕ್ಕು ಮನಬಿಚ್ಚಿ ಮಾತಾಡಿ ನಕ್ಕು ಸಹಭೋಜನ ಮಾಡಿ ಪರಸ್ಪರ ಶುಭ ಹಾರೈಸಿದ ಕ್ಷಣ ಎಂದಿದ್ದಾರೆ. ಹೀಗಾಗಿ ಇದೊಂದು ಸೌಹಾರ್ದಯುತ ಭೇಟಿಯಾಗಿತ್ತಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments