Webdunia - Bharat's app for daily news and videos

Install App

ಕುತೂಹಲ ಕೆರಳಿಸಿದ ಪುನೀತ್, ಸಂತೋಷ್ ಆನಂದ್ ರಾಮ್, ಜಗ್ಗೇಶ್ ಭೇಟಿ

Webdunia
ಸೋಮವಾರ, 27 ಸೆಪ್ಟಂಬರ್ 2021 (17:07 IST)
ಬೆಂಗಳೂರು: ನವರಸನಾಯಕ ಜಗ್ಗೇಶ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಪರಸ್ಪರ ಭೇಟಿಯಾಗಿರುವುದು ಸಿನಿ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.

Photo Courtesy: Twitter

ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ಯುವರತ್ನ ಮುಗಿಸಿ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮತ್ತೊಂದು ಹೊಸ ಪ್ರಾಜೆಕ್ಟ್ ನ್ನು ಮುಂದಿನ ವರ್ಷ ಆರಂಭಿಸುತ್ತಿದ್ದಾರೆ. ಜಗ್ಗೇಶ್ ಜೊತೆಗೆ ಇತ್ತೀಚೆಗೆ ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಹೊಂಬಾಳೆ ಫಿಲಂಸ್ ‘ರಾಘವೇಂದ್ರ ಸ್ಟೋರ್ಸ್’ ಎಂಬ ಸಿನಿಮಾ ಮಾಡುತ್ತಿರುವ ಸುದ್ದಿ ಪ್ರಕಟಿಸಿತ್ತು.

ಇದೇ ವಿಚಾರವಾಗಿ ಈ ಮೂವರು ದಿಗ್ಗಜರು ಭೇಟಿಯಾಗಿದ್ದಾರಾ ಎಂಬ ಕುತೂಹಲ ಅಭಿಮಾನಿಗಳದ್ದು. ಇನ್ನು, ತಮ್ಮ ಭೇಟಿ ಸೌಹಾರ್ದಯುತವಾಗಿತ್ತು ಎಂದ ಜಗ್ಗೇಶ್, ಬಹಳ ದಿನಗಳ ನಂತರ ಯುವಮಿತ್ರರು ಆಕಸ್ಮಿಕವಾಗಿ ಸಿಕ್ಕು ಮನಬಿಚ್ಚಿ ಮಾತಾಡಿ ನಕ್ಕು ಸಹಭೋಜನ ಮಾಡಿ ಪರಸ್ಪರ ಶುಭ ಹಾರೈಸಿದ ಕ್ಷಣ ಎಂದಿದ್ದಾರೆ. ಹೀಗಾಗಿ ಇದೊಂದು ಸೌಹಾರ್ದಯುತ ಭೇಟಿಯಾಗಿತ್ತಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

Vaishnavi Gowda: ರಿಯಲ್ ಲೈಫ್ ಗೆಳೆಯನ ಜೊತೆಗೂ ಪಕ್ಕಾ ಸೀತೆಯಂತೇ ಇರ್ತಾರೆ ವೈಷ್ಣವಿ ಗೌಡ

Darshan Thoogudeepa: ನಟ ದರ್ಶನ್ ಗೆ ಶುರುವಾಯ್ತು ಗಡ ಗಡ: ಸುಪ್ರೀಂಕೋರ್ಟ್ ನಲ್ಲಿ ಇಂದು ಭವಿಷ್ಯ

Prithwi Bhat marriage: ಸರಿಗಮಪ ಸಿಂಗರ್ ಪೃಥ್ವಿ ಭಟ್ ಮದುವೆ ವಿವಾದ: ಮನೆ ಬಿಟ್ಟು ಹೋಗಿದ್ದಕ್ಕೆ ಕಾರಣ ಹೇಳಿದ ಗಾಯಕಿ

ಮುಂದಿನ ಸುದ್ದಿ
Show comments