Webdunia - Bharat's app for daily news and videos

Install App

ಕರ್ನಾಟಕದಲ್ಲಿ ಆರ್ ಆರ್ ಆರ್ ಗೆ ಪುನೀತ್ ಜೇಮ್ಸ್ ಭಯ

Webdunia
ಮಂಗಳವಾರ, 25 ಜನವರಿ 2022 (08:50 IST)
ಬೆಂಗಳೂರು: ಎಸ್ ಎಸ್ ರಾಜಮೌಳಿ ನಿರ್ದೇಶನದ ತ್ರಿಬಲ್ ಆರ್ ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗಲಿದೆ. ಇದಕ್ಕಾಗಿ ಮಾರ್ಚ್ 18 ರ ದಿನಾಂಕವನ್ನು ಘೋಷಣೆಯೂ ಮಾಡಿದೆ.

ಆದರೆ ಸಿನಿಮಾ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಗೆ ಈಗ ಪುನೀತ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಭಯ ಶುರುವಾಗಿದೆ.

ಜೇಮ್ಸ್ ಸಿನಿಮಾ ಕೂಡಾ ಮಾರ್ಚ್ 17 ರಂದು ಬಿಡುಗಡೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ಪುನೀತ್ ಕೊನೆಯ ಚಿತ್ರವಾಗಿರುವುದರಿಂದ ಸಹಜವಾಗಿಯೇ ಕನ್ನಡದ ಸಿನಿಮಾಭಿಮಾನಿಗಳು ಈ ಸಿನಿಮಾ ಬಗ್ಗೆಯೇ ಒಲವು ತೋರುತ್ತಾರೆ. ಹೀಗಾಗಿ ಮರುದಿನವೇ ತ್ರಿಬಲ್ ಆರ್ ಸಿನಿಮಾ ಬಿಡುಗಡೆಯಾದರೂ ಜನ ನೋಡುವುದು ಅನುಮಾನ. ಹೀಗಾಗಿ ಮಾರ್ಚ್ 18 ರಂದು ಸಿನಿಮಾ ಬಿಡುಗಡೆಗೆ ಹೊರಟಿರುವ ತ್ರಿಬಲ್ ಆರ್ ಗೆ ಜೇಮ್ಸ್ ಭಯ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments