Webdunia - Bharat's app for daily news and videos

Install App

ಅರಮನೆ ಮೈದಾನದಲ್ಲಿ ಇಂದು ‘ಪುನೀತ್ ನಮನ’

Webdunia
ಮಂಗಳವಾರ, 16 ನವೆಂಬರ್ 2021 (08:55 IST)
ಬೆಂಗಳೂರು: ಇತ್ತೀಚೆಗೆ ನಮ್ಮನ್ನಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಸಂಜೆ ಕರ್ನಾಟಕ ವಾಣಿಜ್ಯ ಮಂಡಳಿ ಅರಮನೆ ಮೈದಾನದಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ ಆಯೋಜಿಸಿದೆ.

ಪುನೀತ್ ಗೆ ಗೌರವ ನಮನ ಸಲ್ಲಿಸಲು ಇಂದು ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಾ. ರಾಜ್ ಕುಟುಂಬಸ್ಥರು, ಸ್ಯಾಂಡಲ್ ವುಡ್ ಮತ್ತು ದಕ್ಷಿಣ ಭಾರತದ ಸಿನಿ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪುನೀತ್ ಕುರಿತು ಮಾತು, ಅವರ ಕುರಿತಾಗಿ ಸಾಹಿತಿ ನಾಗೇಂದ್ರ ಪ್ರಸಾದ್ ಬರೆದ ಹಾಡನ್ನು ಗುರುಕಿರಣ್ ಸಂಗೀತ ಸಂಯೋಜನೆಯಲ್ಲಿ ಹಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಆದರೆ ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments