Webdunia - Bharat's app for daily news and videos

Install App

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಅಸಮಾಧಾನಗೊಂಡ ಪುನೀತ್ ರಾಜ್ ಕುಮಾರ್

Webdunia
ಬುಧವಾರ, 22 ಆಗಸ್ಟ್ 2018 (12:49 IST)
ಬೆಂಗಳೂರು : ಕೊಡಗಿನ ಜನರಿಗೆ ಸಹಾಯ ಮಾಡುವ ವಿಚಾರವೊಂದರ ಕುರಿತಂತೆ ತಮ್ಮ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದಕ್ಕೆ ಇದೀಗ ನಟ ಪುನೀತ್ ರಾಜ ಕುಮಾರ್ ಅವರು ಅಸಮಾಧಾನಗೊಂಡಿದ್ದಾರೆ.

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮವರ ಕಷ್ಟಕ್ಕೆ ನಾವೇ ಸ್ಪಂದಿಸಬೇಕು ಎನ್ನುವ ಮೂಲಕ, ತಮ್ಮದೊಂದು ತಂಡವನ್ನ ಕಟ್ಟಿ ಆ ಮೂಲಕ ಕೊಡಗು ಜನತೆಯ ಸಹಾಯಕ್ಕೆ ಮುಂದಾಗಿದ್ರು. ಆದರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊಡಗಿನಲ್ಲಿ ಸೂರು ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡಲ್ಲಿದ್ದಾರೆ ಎಂದು ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಈ ಸುದ್ದಿ ಸಾಮಾಜಿಕ‌ ಜಾಲತಾಣ ಸೇರಿದಂತೆ ಕೆಲ ಮಿಡಿಯಾಗಳಲ್ಲಿ ವೈರಲ್ ಆಗಿತ್ತು .

 

ಆದರೆ ಈ ಸುದ್ದಿ ಶುದ್ಧ ಸುಳ್ಳು ಎಂದು ಇಂತಹ ಸುಳ್ಳು ಸುದ್ದಿ ಕೇಳಿ ಸ್ವತಃ ಪುನೀತ್ ರಾಜ್ಕುಮಾರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಎಂದು ಅಪ್ಪು ಅವರ ಆಪ್ತ ವಲಯ ಸ್ಪಷ್ಟಪಡಿಸಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments