Webdunia - Bharat's app for daily news and videos

Install App

ಸದ್ಯದಲ್ಲೇ ಪುನೀತ್ ರಾಜಕುಮಾರ್ ಯುವರತ್ನ ಬಗ್ಗೆ ಸಿಹಿ ಸುದ್ದಿ

Webdunia
ಶನಿವಾರ, 16 ಮೇ 2020 (09:00 IST)
ಬೆಂಗಳೂರು: ಲಾಕ್ ಡೌನ್ ನಡುವೆಯೂ ರಾಜ್ಯ ಸರ್ಕಾರ ಸಿನಿಮಾಗಳ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅನುಮತಿ ನೀಡಿದೆ. ಹೀಗಾಗಿ ಚಿತ್ರರಂಗದ ಚಟುವಟಿಕೆಗಳು ನಿಧಾನವಾಗಿ ಗರಿಗೆದರುತ್ತಿವೆ.

 

ಇದೀಗ ಪುನೀತ್ ರಾಜಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ನಿರ್ದೇಶನದ ‘ಯುವರತ್ನ’ ಸಿನಿಮಾ ಕಡೆಯಿಂದ ಸುದ್ದಿಯೊಂದು ಬಂದಿದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಕೊರೋನಾ ಇಲ್ಲದೇ ಹೋಗಿದ್ದರೆ ಈಗಾಗಲೇ ಚಿತ್ರ ಬಿಡುಗಡೆ ಮಾಡುತ್ತಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಕೆಲವು ಪೋಸ್ಟ್ ಪ್ರೊಡಕ್ಷನ್ ಕೆಲಸ ಮಾಡಲಾಗದೇ ಅಸಹಾಯಕವಾಗಿತ್ತು. ಇದೀಗ ಹೊಸ ಸುದ್ದಿ ಬಂದಿದ್ದು, ಸದ್ಯದಲ್ಲೇ ಯುವರತ್ನ ಹಾಡುಗಳನ್ನು ಒಂದೊಂದಾಗಿ ರಿಲೀಸ್ ಮಾಡಲಾಗುತ್ತದೆ ಎನ್ನಲಾಗಿದೆ. ತಮನ್ ಈ ಸಿನಿಮಾಗೆ ಸಂಗೀತ ಸಂಯೋಜಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments