Webdunia - Bharat's app for daily news and videos

Install App

ಪುನೀತ್ ನಿವಾಸದಿಂದ ಹೊರಬಂದ ಗನ್ ಮ್ಯಾನ್ ಚಲಪತಿ

Webdunia
ಶುಕ್ರವಾರ, 17 ಜೂನ್ 2022 (16:35 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಜನರ ನಡುವೆ ಸುರಕ್ಷಿತವಾಗಿ ಕರೆದೊಯ್ಯುತ್ತಿದ್ದ ಅವರ ಬಲಗೈ ಬಂಟ, ಗನ್ ಮ್ಯಾನ್ ಚಲಪತಿ ಕೆಲಸ ಬಿಟ್ಟು ಊರಿಗೆ ಮರಳಿದ್ದಾರೆ.

ಪುನೀತ್ ರನ್ನು ದೇವರಂತೆ ಆರಾಧಿಸುತ್ತಿದ್ದ ಚಲಪತಿ ಅವರ ನಿಧನದ ಬಳಿಕ ತೀರಾ ಕುಗ್ಗಿಹೋಗಿದ್ದರು. ಚಲಪತಿಯವರನ್ನು ಸ್ವಂತ ತಮ್ಮನಂತೇ ಪುನೀತ್ ನೋಡಿಕೊಂಡಿದ್ದರು. ಆದರೆ ಈಗ ಅವರೇ ಇಲ್ಲದ ಮೇಲೆ ಅಲ್ಲಿರಲು ಮನಸ್ಸಾಗದೇ ತಮ್ಮ ಊರಿಗೆ ಮರಳಿದ್ದಾರೆ ಚಲಪತಿ.

ಮುಂದೆ ಬೇರೆ ನಟನಿಗೆ ಗನ್ ಮ್ಯಾನ್ ಆಗಿ ಕೆಲಸ ಮಾಡಲು ಇಷ್ಟಪಡದ ಚಲಪತಿ ಬೇರೆ ಏನಾದರೂ ಬ್ಯುಸಿನೆಸ್ ಮಾಡಿಕೊಂಡು ಜೀವನ ನಡೆಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments